ಬ್ರೇಕಿಂಗ್ ನ್ಯೂಸ್
13-12-20 12:40 pm Headline Karnataka News Network ಕ್ರೈಂ
ಮುಂಬೈ, ಡಿಸೆಂಬರ್ 13: ಟಿಆರ್ಪಿ ರೇಟಿಂಗ್ ತಿರುಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಪಬ್ಲಿಕ್ ಟಿವಿಯ ಸಿಇಒ ವಿಕಾಸ್ ಖಾಂಚಂದಾನಿ ಬಂಧಿಸಲಾಗಿದೆ. ವಿಕಾಸ್ ಪ್ರಕರಣದಲ್ಲಿ ಬಂಧಿತರಾಗಿರುವ 13ನೇ ಆರೋಪಿ.
ಭಾನುವಾರ ಮುಂಬೈ ಪೊಲೀಸರು ರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಖಾಂಚಂದಾನಿ ಬಂಧಿಸಿದ್ದಾರೆ. ಅಕ್ಟೋಬರ್ 6ರಂದು ಮುಂಬೈ ಪೊಲೀಸರು ರೇಟಿಂಗ್ ತಿರುಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಹಂಸ ರಿಸರ್ಚ್ ಅಧಿಕಾರಿ ನಿತಿನ್ ದೇವೂಕರ್ ನೀಡಿದ ದೂರಿನ ಅನ್ವಯ ಪೊಲೀಸರು ಎಫ್ಐಆರ್ ದಾಖಲು ಮಾಡಿಕೊಂಡಿದ್ದರು. ಒಟ್ಟು 140 ಸಾಕ್ಷಿಗಳನ್ನು ಪೊಲೀಸರು ಇದುವರೆಗೂ ವಿಚಾರಣೆ ಮಾಡಿದ್ದಾರೆ. ಇದೇ ಪ್ರಕರಣದಲ್ಲಿ ವಿಕಾಸ್ ಖಾಂಚಂದಾನಿ ಬಂಧನವಾಗಿದೆ.
ಪ್ರಕರಣದಲ್ಲಿ ವಿಕಾಸ್ ಖಾಂಚಂದಾನಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಸೋಮವಾರ ಅರ್ಜಿಯ ವಿಚಾರಣೆ ನಡೆಯಬೇಕಿತ್ತು. ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಇದು ಮುಂಬಯ ಪೊಲೀಸರು ಶೋಷಣೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಿಪಬ್ಲಿಕ್ ಟಿವಿ ವಿಕಾಸ್ ಖಾಂಚಂದಾನಿ ಬಂಧನ ಪ್ರಶ್ನಿಸಿ ಮುಂಬೈ ಹೈಕೋರ್ಟ್ ರಜೆ ಪೀಠಕ್ಕೆ ಅರ್ಜಿಯನ್ನು ಸಲ್ಲಿಸಲು ಮುಂದಾಗಿದೆ. ಕೆಲವು ದಿನಗಳ ಹಿಂದೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ನಬ್ ಗೋಸ್ವಾಮಿಯನ್ನು ಪೊಲೀಸರು ಬಂಧಿಸಿದ್ದರು. ಟಿಆರ್ಪಿ ರೇಟಿಂಗ್ ತಿರುಚಿದ ಪ್ರಕರಣದಲ್ಲಿ ವಿಕಾಸ್ ಖಾಂಚಂದಾನಿ ಪೊಲೀಸರ ವಿಚಾರಣೆಗೆ ಸಹಕರಿಸಿದ್ದರು. ಸುಮಾರು 100 ಗಂಟೆಗಳ ಕಾಲ ಅವರ ವಿಚಾರಣೆಯನ್ನು ನಡೆಸಲಾಗಿತ್ತು. ಭಾನುವಾರ ಯಾವುದೇ ಕಾನೂನು ಪ್ರಕ್ರಿಯೆಯನ್ನು ಪಾಲಿಸದೆ ಅವರನ್ನು ಬಂಧಿಸಲಾಗಿದೆ ಎಂದು ಆರೋಪಿಸಲಾಗುತ್ತಿದೆ.
Republic TV chief Vikas Khanchandani has been arrested by the Mumbai Police in the fake ratings scam -- the 13th person to be arrested in the case so far.
17-03-25 11:54 am
Bangalore Correspondent
Yatnal, Pramod Muthalik: ' ಬಾಂಬ್ ಹಾಕಿ ಹೊಟ್ಟೆ...
16-03-25 10:32 pm
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
17-03-25 10:57 pm
HK News Desk
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
17-03-25 11:02 pm
Udupi Correspondent
Mangalore Accident, Kallapu: ನಿಯಂತ್ರಣ ತಪ್ಪಿ ಆ...
17-03-25 08:01 pm
Mangalore, Chakravarthy Sulibele, FIR: ಅನ್ಯಧರ...
17-03-25 04:27 pm
Mangalore Accident, Harekala, Death: ಹರೇಕಳದಲ್...
17-03-25 11:29 am
UT Khader, Mangalore, Tulu Academy: ತುಳು ಕಲಿತ...
16-03-25 10:55 pm
17-03-25 07:51 pm
Mangalore Correspondent
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm