ಬ್ರೇಕಿಂಗ್ ನ್ಯೂಸ್
18-11-24 07:51 pm Udupi Correspondent ಕ್ರೈಂ
ಉಡುಪಿ, ನ 18: ವೃದ್ದೆಯೊಬ್ಬರ ಆರೈಕೆಗಾಗಿ ನಿಯೋಜನೆಗೊಂಡಿದ್ದ ಹೋಮ್ ನರ್ಸ್ ಮನೆಯಲ್ಲಿದ್ದ ಚಿನ್ನಾಭರಣ ಕದ್ದು ಪರಾರಿಯಾದ ಘಟನೆ ಉಡುಪಿಯಲ್ಲಿ ನಡೆದಿದೆ.
ಉಡುಪಿಯ ಬಡಗುಬೆಟ್ಟುವಿನ ಪ್ರಸಾದ್ (57) ಎಂಬವರು 15 ದಿನಗಳ ಹಿಂದೆ ಉಡುಪಿಯ ಪರ್ಕಳ ಪ್ರದೇಶದ ಹೆಲ್ತ್ ಕೇರ್ ಸರ್ವಿಸ್ ಮೂಲಕ ಹೋಮ್ ನರ್ಸ್ ಸಿದ್ದಪ್ಪ ಕೆ ಕೋಡ್ಲಿ ಎಂಬಾತನನ್ನ ತಮ್ಮ ತಂದೆಯ ಆರೈಕೆಗಾಗಿ ನೇಮಿಸಿಕೊಂಡಿದ್ದರು.
ನವೆಂಬರ್ 17 ರಂದು, ಬೆಳಿಗ್ಗೆ 9:15 ರಿಂದ ಮಧ್ಯಾಹ್ನ 1:15 ರ ನಡುವೆ, ಸಿದ್ದಪ್ಪ ಮನೆಯ ಹಾಲ್ನ ಗಾಜಿನ ರ್ಯಾಕ್ನಲ್ಲಿ ಇರಿಸಲಾಗಿದ್ದ ಅಂದಾಜು 43,800 ಮೌಲ್ಯದ 6 ಗ್ರಾಂ ವಜ್ರದ ಕಿವಿಯೋಲೆಯನ್ನು ಕದ್ದಿದ್ದಾನೆ. ಜೊತೆಗೆ ರೂಮ್ನಲ್ಲಿದ್ದ ರಹಸ್ಯ ಲಾಕರ್ನಿಂದ 31,17,100 ರೂ. ಮೌಲ್ಯದ ಚಿನ್ನಾಭರಣ ಹಾಗೂ ವಜ್ರಾಭರಣಗಳನ್ನು ಕಳ್ಳತನ ಮಾಡಿದ್ದಾರೆ ಎನ್ನಲಾಗಿದೆ. ಕಳುವಾದ ವಸ್ತುಗಳ ಒಟ್ಟು ತೂಕ 427 ಗ್ರಾಂ ಎಂದು ಅಂದಾಜಿಸಲಾಗಿದೆ.
ಪ್ರಸಾದ್ ರವರು ನೀಡಿದ ದೂರಿನ ಮೇರೆಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಆರೋಪಿ ಪತ್ತೆಗೆ ಹುಡುಕಾಟ ಆರಂಭಿಸಿದ್ದಾರೆ.
Cash and gold worth 31 lakhs worth gold by Home nurse in Udupi. Home nurse who was appointed to take care of aged father has stolen cash and gold and escaped from the house.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm