ಬ್ರೇಕಿಂಗ್ ನ್ಯೂಸ್
18-11-24 07:51 pm Udupi Correspondent ಕ್ರೈಂ
ಉಡುಪಿ, ನ 18: ವೃದ್ದೆಯೊಬ್ಬರ ಆರೈಕೆಗಾಗಿ ನಿಯೋಜನೆಗೊಂಡಿದ್ದ ಹೋಮ್ ನರ್ಸ್ ಮನೆಯಲ್ಲಿದ್ದ ಚಿನ್ನಾಭರಣ ಕದ್ದು ಪರಾರಿಯಾದ ಘಟನೆ ಉಡುಪಿಯಲ್ಲಿ ನಡೆದಿದೆ.
ಉಡುಪಿಯ ಬಡಗುಬೆಟ್ಟುವಿನ ಪ್ರಸಾದ್ (57) ಎಂಬವರು 15 ದಿನಗಳ ಹಿಂದೆ ಉಡುಪಿಯ ಪರ್ಕಳ ಪ್ರದೇಶದ ಹೆಲ್ತ್ ಕೇರ್ ಸರ್ವಿಸ್ ಮೂಲಕ ಹೋಮ್ ನರ್ಸ್ ಸಿದ್ದಪ್ಪ ಕೆ ಕೋಡ್ಲಿ ಎಂಬಾತನನ್ನ ತಮ್ಮ ತಂದೆಯ ಆರೈಕೆಗಾಗಿ ನೇಮಿಸಿಕೊಂಡಿದ್ದರು.
ನವೆಂಬರ್ 17 ರಂದು, ಬೆಳಿಗ್ಗೆ 9:15 ರಿಂದ ಮಧ್ಯಾಹ್ನ 1:15 ರ ನಡುವೆ, ಸಿದ್ದಪ್ಪ ಮನೆಯ ಹಾಲ್ನ ಗಾಜಿನ ರ್ಯಾಕ್ನಲ್ಲಿ ಇರಿಸಲಾಗಿದ್ದ ಅಂದಾಜು 43,800 ಮೌಲ್ಯದ 6 ಗ್ರಾಂ ವಜ್ರದ ಕಿವಿಯೋಲೆಯನ್ನು ಕದ್ದಿದ್ದಾನೆ. ಜೊತೆಗೆ ರೂಮ್ನಲ್ಲಿದ್ದ ರಹಸ್ಯ ಲಾಕರ್ನಿಂದ 31,17,100 ರೂ. ಮೌಲ್ಯದ ಚಿನ್ನಾಭರಣ ಹಾಗೂ ವಜ್ರಾಭರಣಗಳನ್ನು ಕಳ್ಳತನ ಮಾಡಿದ್ದಾರೆ ಎನ್ನಲಾಗಿದೆ. ಕಳುವಾದ ವಸ್ತುಗಳ ಒಟ್ಟು ತೂಕ 427 ಗ್ರಾಂ ಎಂದು ಅಂದಾಜಿಸಲಾಗಿದೆ.
ಪ್ರಸಾದ್ ರವರು ನೀಡಿದ ದೂರಿನ ಮೇರೆಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಆರೋಪಿ ಪತ್ತೆಗೆ ಹುಡುಕಾಟ ಆರಂಭಿಸಿದ್ದಾರೆ.
Cash and gold worth 31 lakhs worth gold by Home nurse in Udupi. Home nurse who was appointed to take care of aged father has stolen cash and gold and escaped from the house.
02-02-26 08:14 pm
HK News Desk
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm