ಬ್ರೇಕಿಂಗ್ ನ್ಯೂಸ್
13-12-20 02:42 pm Mangaluru Correspondent ಕ್ರೈಂ
ಉಪ್ಪಿನಂಗಡಿ, ಡಿ.13: ಇಲ್ಲಿನ ಬಿಳಿನೆಲೆ ಗ್ರಾಮದ ಬಾಗೆಮಲೆ ಎಂಬಲ್ಲಿ ಹರಿಯುತ್ತಿರುವ ಕೋಟೆ ಹೊಳೆಯಲ್ಲಿ ವೃದ್ಧ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಶವ ಬಿಳಿನೆಲೆ ಗ್ರಾಮದ ಮೂಲೆಮನೆ ನಿವಾಸಿ ವೆಂಕಪ್ಪ ಗೌಡ (62) ಎಂಬವರದೆಂದು ಗುರುತಿಸಲಾಗಿದೆ.
ಈ ಬಗ್ಗೆ ಮೃತ ವೆಂಕಪ್ಪ ಗೌಡ ಅವರ ಮಗ ಸುಬ್ರಹ್ಮಣ್ಯ ಎಂ. ಕಡಬ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಡಿ.5 ರಂದು ವೆಂಕಪ್ಪ ಗೌಡರು ನೆರೆಮನೆಯ ಬಾಲಚಂದ್ರ ಅವರೊಂದಿಗೆ ಕಾಡಿನಲ್ಲಿ 'ರಾಮಪತ್ರೆ' ಹೂವು ಕೊಯ್ಯಲು ಹೋಗಿದ್ದರು. ಕಾಡಿನಲ್ಲಿ ದೂರಕ್ಕೆ ಎಲ್ಲೋ ಹೋಗಿರಬೇಕು ಎಂದು ಭಾವಿಸಿದ ಮನೆಯವರು ಸುಮ್ಮನೆ ಇದ್ದರು ಎನ್ನಲಾಗಿದೆ. ಆದರೆ, ಡಿ.10 ರಂದು ವೆಂಕಪ್ಪಗೌಡರು ಉಪಯೋಗಿಸುತ್ತಿದ್ದ ಟಾರ್ಚ್ ಲೈಟ್, ಸಿಗರ್ಲೈಟ್, ವಾಚ್ ಹಾಗೂ ಕತ್ತಿಯನ್ನು ಮನೆಯ ಬಾಗಿಲಿನ ಮೆಟ್ಟಿಲ ಬಳಿ ಯಾರೋ ತಂದಿರಿಸಿದ್ದರು ಎನ್ನಲಾಗಿದೆ. ಮನೆಯವರು ಅನುಮಾನಗೊಂಡು ಮರುದಿನ ಸಂಬಂಧಿಕರ ಜೊತೆ ಸೇರಿ ಕಾಡಿನಲ್ಲಿ ಹುಡುಕಾಡಿದ್ದಾರೆ. ಈ ವೇಳೆ ಕೋಟೆ ಹೊಳೆಯಲ್ಲಿ ಶವ ಪತ್ತೆಯಾಗಿದೆ.
ಈ ಬಗ್ಗೆ ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೊಲೆ ನಡೆಸಲಾಗಿದೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
Man who went to bring some Medicinal flowers inside the forest was found dead in Uppinangady. The uppinangady police are investigating the case.
18-03-26 11:00 pm
supritha Jain
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
ಯುಗಾದಿ ಹಬ್ಬಕ್ಕೆ ಬಸ್ ದರ ಏರಿಕೆ ; ಜೀವಂತ ವ್ಯಕ್ತಿಯ...
18-03-26 03:41 pm
18-03-26 07:11 pm
HK News Staffer
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
18-03-26 10:42 pm
HK News Staffer
ಬೋಳೂರಿನಲ್ಲಿ ದೈವನರ್ತನ ಮಾಡಿದ್ದು ಕ್ರಿಸ್ತಿಯನ್ ಅಲ್...
18-03-26 03:38 pm
SCS Hospital, Case: ಹೆರಿಗೆ ವೇಳೆ ನವಜಾತ ಶಿಶು ಸಾ...
18-03-26 09:41 am
ಭೂ ವ್ಯವಹಾರದ ವೈಷಮ್ಯ ; ಮೋಸ ಮಾಡಿದ ಸಿಟ್ಟಿನಲ್ಲಿ ಇನ...
17-03-26 10:54 pm
Besant Evening College: ಬೆಸೆಂಟ್ ಸಂಧ್ಯಾ ಕಾಲೇಜಿ...
17-03-26 10:12 pm
18-03-26 11:01 pm
HK News Desk
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm