ಬ್ರೇಕಿಂಗ್ ನ್ಯೂಸ್
13-12-20 02:42 pm Mangaluru Correspondent ಕ್ರೈಂ
ಉಪ್ಪಿನಂಗಡಿ, ಡಿ.13: ಇಲ್ಲಿನ ಬಿಳಿನೆಲೆ ಗ್ರಾಮದ ಬಾಗೆಮಲೆ ಎಂಬಲ್ಲಿ ಹರಿಯುತ್ತಿರುವ ಕೋಟೆ ಹೊಳೆಯಲ್ಲಿ ವೃದ್ಧ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಶವ ಬಿಳಿನೆಲೆ ಗ್ರಾಮದ ಮೂಲೆಮನೆ ನಿವಾಸಿ ವೆಂಕಪ್ಪ ಗೌಡ (62) ಎಂಬವರದೆಂದು ಗುರುತಿಸಲಾಗಿದೆ.
ಈ ಬಗ್ಗೆ ಮೃತ ವೆಂಕಪ್ಪ ಗೌಡ ಅವರ ಮಗ ಸುಬ್ರಹ್ಮಣ್ಯ ಎಂ. ಕಡಬ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಡಿ.5 ರಂದು ವೆಂಕಪ್ಪ ಗೌಡರು ನೆರೆಮನೆಯ ಬಾಲಚಂದ್ರ ಅವರೊಂದಿಗೆ ಕಾಡಿನಲ್ಲಿ 'ರಾಮಪತ್ರೆ' ಹೂವು ಕೊಯ್ಯಲು ಹೋಗಿದ್ದರು. ಕಾಡಿನಲ್ಲಿ ದೂರಕ್ಕೆ ಎಲ್ಲೋ ಹೋಗಿರಬೇಕು ಎಂದು ಭಾವಿಸಿದ ಮನೆಯವರು ಸುಮ್ಮನೆ ಇದ್ದರು ಎನ್ನಲಾಗಿದೆ. ಆದರೆ, ಡಿ.10 ರಂದು ವೆಂಕಪ್ಪಗೌಡರು ಉಪಯೋಗಿಸುತ್ತಿದ್ದ ಟಾರ್ಚ್ ಲೈಟ್, ಸಿಗರ್ಲೈಟ್, ವಾಚ್ ಹಾಗೂ ಕತ್ತಿಯನ್ನು ಮನೆಯ ಬಾಗಿಲಿನ ಮೆಟ್ಟಿಲ ಬಳಿ ಯಾರೋ ತಂದಿರಿಸಿದ್ದರು ಎನ್ನಲಾಗಿದೆ. ಮನೆಯವರು ಅನುಮಾನಗೊಂಡು ಮರುದಿನ ಸಂಬಂಧಿಕರ ಜೊತೆ ಸೇರಿ ಕಾಡಿನಲ್ಲಿ ಹುಡುಕಾಡಿದ್ದಾರೆ. ಈ ವೇಳೆ ಕೋಟೆ ಹೊಳೆಯಲ್ಲಿ ಶವ ಪತ್ತೆಯಾಗಿದೆ.
ಈ ಬಗ್ಗೆ ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೊಲೆ ನಡೆಸಲಾಗಿದೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
Man who went to bring some Medicinal flowers inside the forest was found dead in Uppinangady. The uppinangady police are investigating the case.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm