ಬ್ರೇಕಿಂಗ್ ನ್ಯೂಸ್
13-12-20 02:42 pm Mangaluru Correspondent ಕ್ರೈಂ
ಉಪ್ಪಿನಂಗಡಿ, ಡಿ.13: ಇಲ್ಲಿನ ಬಿಳಿನೆಲೆ ಗ್ರಾಮದ ಬಾಗೆಮಲೆ ಎಂಬಲ್ಲಿ ಹರಿಯುತ್ತಿರುವ ಕೋಟೆ ಹೊಳೆಯಲ್ಲಿ ವೃದ್ಧ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಶವ ಬಿಳಿನೆಲೆ ಗ್ರಾಮದ ಮೂಲೆಮನೆ ನಿವಾಸಿ ವೆಂಕಪ್ಪ ಗೌಡ (62) ಎಂಬವರದೆಂದು ಗುರುತಿಸಲಾಗಿದೆ.
ಈ ಬಗ್ಗೆ ಮೃತ ವೆಂಕಪ್ಪ ಗೌಡ ಅವರ ಮಗ ಸುಬ್ರಹ್ಮಣ್ಯ ಎಂ. ಕಡಬ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಡಿ.5 ರಂದು ವೆಂಕಪ್ಪ ಗೌಡರು ನೆರೆಮನೆಯ ಬಾಲಚಂದ್ರ ಅವರೊಂದಿಗೆ ಕಾಡಿನಲ್ಲಿ 'ರಾಮಪತ್ರೆ' ಹೂವು ಕೊಯ್ಯಲು ಹೋಗಿದ್ದರು. ಕಾಡಿನಲ್ಲಿ ದೂರಕ್ಕೆ ಎಲ್ಲೋ ಹೋಗಿರಬೇಕು ಎಂದು ಭಾವಿಸಿದ ಮನೆಯವರು ಸುಮ್ಮನೆ ಇದ್ದರು ಎನ್ನಲಾಗಿದೆ. ಆದರೆ, ಡಿ.10 ರಂದು ವೆಂಕಪ್ಪಗೌಡರು ಉಪಯೋಗಿಸುತ್ತಿದ್ದ ಟಾರ್ಚ್ ಲೈಟ್, ಸಿಗರ್ಲೈಟ್, ವಾಚ್ ಹಾಗೂ ಕತ್ತಿಯನ್ನು ಮನೆಯ ಬಾಗಿಲಿನ ಮೆಟ್ಟಿಲ ಬಳಿ ಯಾರೋ ತಂದಿರಿಸಿದ್ದರು ಎನ್ನಲಾಗಿದೆ. ಮನೆಯವರು ಅನುಮಾನಗೊಂಡು ಮರುದಿನ ಸಂಬಂಧಿಕರ ಜೊತೆ ಸೇರಿ ಕಾಡಿನಲ್ಲಿ ಹುಡುಕಾಡಿದ್ದಾರೆ. ಈ ವೇಳೆ ಕೋಟೆ ಹೊಳೆಯಲ್ಲಿ ಶವ ಪತ್ತೆಯಾಗಿದೆ.
ಈ ಬಗ್ಗೆ ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೊಲೆ ನಡೆಸಲಾಗಿದೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
Man who went to bring some Medicinal flowers inside the forest was found dead in Uppinangady. The uppinangady police are investigating the case.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm