ಬ್ರೇಕಿಂಗ್ ನ್ಯೂಸ್
22-11-24 03:04 pm Mangalore Correspondent ಕ್ರೈಂ
ಬೆಳ್ತಂಗಡಿ, ನ.22 : ವಿನೂತನ ಶೈಲಿಯ ಟೋರ್ನ್ ಜೀನ್ಸ್ ಪ್ಯಾಂಟ್ ಧರಿಸಿ ಬೆಳ್ತಂಗಡಿ ಸಂತೆಕಟ್ಟೆ ಮಾರುಕಟ್ಟೆಗೆ ಬಂದಿದ್ದ ಯುವಕನಿಗೆ ಮೂವರು ಸ್ಥಳೀಯರು ಸೇರಿ ತಮಾಷೆ ಮಾಡಿದ್ದಲ್ಲದೆ ಮಾರುಕಟ್ಟೆ ನಡುವಲ್ಲೇ ಆತನ ಹರಿದ ಪ್ಯಾಂಟನ್ನು ಹೊಲಿದು ಅವಮಾನಿಸಿದ್ದಾರೆ. ಇದರಿಂದ ನೊಂದ ಯುವಕ ಆತ್ಮಹತ್ಯೆಗೆ ಯತ್ನಿಸಿದ ಪ್ರಸಂಗ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಪಣಕಜೆ ನಿವಾಸಿ ಮುಹಮ್ಮದ್ ಹಾಯಿಫ್ ಎಂಬವರ ಪುತ್ರ ಶಾಹಿಲ್ (21) ಆತ್ಮಹತ್ಯೆಗೆ ಯತ್ನಿಸಿದ ಯುವಕ. ಈತ ಹರಿದುಕೊಂಡಿದ್ದ ರೀತಿಯ ಟೋರ್ನ್ ಪ್ಯಾಂಟ್ ಧರಿಸಿಕೊಂಡಿದ್ದಕ್ಕೆ ಯುವಕರು ತಮಾಷೆ ಮಾಡಿದ್ದಾರೆ.

ಅಲ್ಲದೆ, ಅದರ ವಿಡಿಯೋ ತೆಗೆದು ವೈರಲ್ ಮಾಡಿದ್ದಾರೆ. ಸ್ನೇಹಿತರು ಯುವಕನಿಗೆ ವಿಡಿಯೋ ಕಳುಹಿಸಿದ್ದು ಮತ್ತೆ ತಮಾಷೆ ಮಾಡಲಾರಂಭಿಸಿದ್ದಾರೆ.
ಸಂತೆಕಟ್ಟೆಗೆ ಬಂದಿದ್ದ ಯುವಕನ ಎರಡು ಕೈಗಳನ್ನು ಹಿಂದಕ್ಕೆ ಹಿಡಿದಿಟ್ಟು ಆತನ ಪ್ಯಾಂಟನ್ನು ಗೋಣಿ ಹೊಲಿಯುವ ಸೂಜಿಯಿಂದ ಹೊಲಿದು ಜತೆಗೆ ಮೊಬೈಲ್ ನಲ್ಲಿ ವೀಡಿಯೊ ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಿ ಹರಿಯಬಿಟ್ಟಿದ್ದರು. ಶಬೀರ್, ಅನೀಶ್ ಪಣಕಜೆ, ಸಲೀಂ ಎಂಬವರು ಸೇರಿ ಈ ಕೃತ್ಯ ಎಸಗಿದ್ದಾರೆ. ಇದರಿಂದ ಅವಮಾನಗೊಂಡಿದ್ದ ಯುವಕ ನ.21ರಂದು ಸಂಜೆ ಆತ್ಮಹತ್ಯೆಗೆ ಯತ್ನಿಸಿದ್ದು ಆಸ್ಪತ್ರೆಗೆ ದಾಖಲಾಗಿದ್ದಾನೆ.
#Mangalore #Belthangady youth attempted #suicide after being mocked for wearing torn jeans. Some youths held him down, stitched his torn fashionable jeans, and made a video of the incident, which later went viral. As a result, he attempted to take his own life. #mangalorenews pic.twitter.com/WPP4jF4Prp
— Headline Karnataka (@hknewsonline) November 22, 2024
A Mangalore Belthangady youth attempted suicide after being mocked for wearing torn jeans. Some youths held him down, stitched his torn fashionable jeans, and made a video of the incident, which later went viral. As a result, he became depressed and attempted to take his own life.
02-02-26 08:14 pm
HK News Desk
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm