ಬ್ರೇಕಿಂಗ್ ನ್ಯೂಸ್
22-11-24 04:14 pm Bangalore Correspondent ಕ್ರೈಂ
ಬೆಂಗಳೂರು ನ 22: ಬೈಕ್ ಪಾರ್ಕಿಂಗ್ ವಿಚಾರಕ್ಕೆ ವಿದ್ಯಾರ್ಥಿಗಳ ನಡುವಿನ ಗಲಾಟೆಯಾಗಿದ್ದು, ಮೂವರಿಗೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ರಾಜಾನುಕುಂಟೆ ಬಳಿಯ ಖಾಸಗಿ ಕಾಲೇಜಿನಲ್ಲಿ ಶುಕ್ರವಾರ ನಡೆದಿದೆ.
ಗಲಾಟೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಮತ್ತೋರ್ವನಿಗೂ ಸಣ್ಣಪುಟ್ಟ ಗಾಯಗಳಾಗಿವೆ
ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ,
ಎಸ್, ನಗರದ ರಾಜಾನುಕುಂಟೆ ಬಳಿಯ ಖಾಸಗಿ ಕಾಲೇಜಿನಲ್ಲಿ ಬೈಕ್ ಪಾರ್ಕಿಂಗ್ ವಿಚಾರಕ್ಕೆ ವಿದ್ಯಾರ್ಥಿಗಳ ನಡುವಿನ ಜಗಳ ಶುರುವಾಗಿದೆ. ಈ ವೇಳೆ ಜಗಳ ವಿಕೋಪಕ್ಕೆ ತಿರುಗಿತ್ತು, ಮೂವರಿಗೆ ಚಾಕುವಿನಿಂದ ಇರಿತವಾಗಿದೆ.
ಘಟನೆ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
Three students stabbed in Bangalore over bike parking issue. Rajanukote police have registered case and are now investigating the case.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm