ಬ್ರೇಕಿಂಗ್ ನ್ಯೂಸ್
10-12-24 03:59 pm HK News Desk ಕ್ರೈಂ
ನವದೆಹಲಿ, ಡಿ.9: ಒಂದು ಸ್ಮಾರ್ಟ್ ಫೋನ್ ಕೈಗೆ ಸಿಕ್ಕರೆ ಏನೂ ಮಾಡಲು ಸಾಧ್ಯ ಎಂಬುದನ್ನು ಹಲವರು ತೋರಿಸಿಕೊಟ್ಟಿದ್ದಾರೆ. ಸೈಬರ್ ವಂಚಕರು ತಮ್ಮ ಸ್ಮಾರ್ಟ್ ಬುದ್ಧಿಯನ್ನು ಬಳಸಿ ಕೇವಲ ಮೊಬೈಲ್ ಬಳಸಿಯೇ ಹಲವಾರು ಜನರನ್ನು ಯಾಮಾರಿಸಿ ಹಣ ಕಬಳಿಸಿದ್ದನ್ನೂ ನೋಡಿದ್ದೇವೆ. ಸ್ಪೈನ್ ದೇಶದಲ್ಲಿ 26 ವರ್ಷದ ಯುವತಿಯೊಬ್ಬಳು ಕೇವಲ 8 ತಿಂಗಳಲ್ಲಿ 300ಕ್ಕೂ ಹೆಚ್ಚು ಯುವಕರನ್ನು ತನ್ನ ಬಲೆಗೆ ಬೀಳಿಸಿ ಹಣ ಪೀಕಿಸಿದ್ದು ಈಗ ಸುದ್ದಿಯಾಗಿದೆ.
ಸ್ಪೈನ್ ಪೊಲೀಸರು 26 ವರ್ಷದ ಯುವತಿಯನ್ನು ಅರೆಸ್ಟ್ ಮಾಡಿದ್ದು, 311 ವಂಚನೆ ಕೇಸುಗಳಲ್ಲಿ ಆಕೆಯೇ ಆರೋಪಿಯೆಂದು ಕೇಸು ಜಡಿದಿದ್ದಾರೆ. ಈಕೆ, ಕೇವಲ ಸಾಮಾನ್ಯ ಸ್ಮಾರ್ಟ್ ಫೋನ್ ಮತ್ತು ಕೆಲವು ಏಪ್ಸ್ ಗಳನ್ನು ಬಳಸ್ಕೊಂಡು ಯುವಕರನ್ನು ಪರಿಚಯಿಸ್ಕೊಂಡು ಅವರನ್ನೇ ಯಾಮಾರಿಸುತ್ತ ವಂಚನೆ ಮಾಡುತ್ತಿದ್ದಳು. ಕೇವಲ 8 ತಿಂಗಳಲ್ಲಿ 13,500 ಪೌಂಡ್ ಹಣವನ್ನು ಅಂದರೆ, ಅಂದಾಜು 15 ಲಕ್ಷ ರೂ. ಹಣವನ್ನು ವಂಚನೆ ಮೂಲಕ ಸಂಪಾದಿಸಿದ್ದಾಳೆ.
ಸ್ಪೇನ್ ದೇಶದ ಸ್ಯಾನ್ ಸೆಬಾಸ್ಟಿಯನ್ ನಗರದ ಅಜ್ಕೋಟಿಯಾ ಎಂಬಲ್ಲಿ ಯುವತಿಯ ಬಂಧನ ಮಾಡಲಾಗಿದೆ. ಪೊಲೀಸರು ಬಂಧನ ಮಾಡುತ್ತಲೇ ಯುವತಿ ತನ್ನ ವಂಚನೆ ಜಾಲದ ಬಗ್ಗೆ ಬಾಯಿಬಿಟ್ಟಿದ್ದಾಳೆ. ಇವಳಲ್ಲಿ ಸಾಮಾನ್ಯ ರೀತಿಯ ಸ್ಮಾರ್ಟ್ ಫೋನ್ ಇದ್ದು, ಯುವಕರ ಚಿತ್ರಗಳನ್ನು ಎಐ ತಂತ್ರಜ್ಞಾನದ ಮೂಲಕ ಇನ್ಯಾರದ್ದೋ ಹುಡುಗಿಯರ ಜೊತೆಗಿರುವ ರೀತಿ ಕ್ರಿಯೇಟ್ ಮಾಡುತ್ತಿದ್ದಳು. ಆನಂತರ ಆ ಚಿತ್ರವನ್ನು ಯುವಕನ ಕುಟುಂಬಸ್ಥರಿಗೆ ಕಳಿಸಿಕೊಟ್ಟು ಹಣ ಕೊಡದೇ ಇದ್ದರೆ ಚಿತ್ರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಾಕುವುದಾಗಿ ಬೆದರಿಸುತ್ತಿದ್ದಳು. ಆಮೂಲಕ ಹಣ ಗಿಟ್ಟಿಸಿಕೊಳ್ಳುತ್ತಿದ್ದಳು.
ಪೊಲೀಸರು ಆಕೆಯ ಮೊಬೈಲ್ ತಪಾಸಣೆ ನಡೆಸಿದಾಗ, ಬರೋಬ್ಬರಿ 3500 ಮಂದಿ ಜೊತೆಗೆ ಇದೇ ರೀತಿ ಮೋಸದ ಚಾಟಿಂಗ್ ಮಾಡಿರುವುದು ಕಂಡುಬಂದಿದೆ. ಅವರನ್ನೆಲ್ಲ ಬ್ಲಾಕ್ಮೇಲ್ ಮಾಡಿದ್ದಾಳೆಯೇ ಎಂದು ಪೊಲೀಸರು ತನಿಖೆ ಮಾಡುತ್ತಿದ್ದಾರೆ.
With the advent of the internet and smartphones, our lives have become increasingly intertwined with these technologies. While some utilise them for personal and societal benefit, others exploit them for malicious purposes.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
11-05-26 06:20 pm
HK News Staffer
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm