ಬ್ರೇಕಿಂಗ್ ನ್ಯೂಸ್
17-12-24 07:51 pm Mangaluru Correspondent ಕ್ರೈಂ
ಮಂಗಳೂರು, ಡಿ.17: ಮಾದಕ ವಸ್ತುಗಳನ್ನು ಸೇವನೆ ಮತ್ತು ಮಾರಾಟದಲ್ಲಿ ತೊಡಗಿಸಿಕೊಂಡಿದ್ದ ಐವರು ಯುವಕರನ್ನು ಕೊಣಾಜೆ ಪೊಲೀಸರು ಬಂಧಿಸಿದ್ದು ಪ್ರಕರಣ ದಾಖಲಿಸಿದ್ದಾರೆ.
ಕೊಣಾಜೆ ಠಾಣೆ ವ್ಯಾಪ್ತಿಯ ಬೆಳ್ಮ, ಮೋಂಟುಗೋಳಿ, ದೇರಳಕಟ್ಟೆ, ಮಂಜನಾಡಿ ಭಾಗದಲ್ಲಿ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದ ಸಂದರ್ಭದಲ್ಲಿ ಮಾದಕ ವ್ಯಸನಿಗಳು ಪತ್ತೆಯಾಗಿದ್ದಾರೆ. ಕೋಡಿಕಲ್ ನಿವಾಸಿ ಹಿಮಾನೀಶ್ (27), ಕೋಟೆಕಾರಿನ ಪವನ್ ರಾಜ್ (29), ಪ್ರಜ್ವಲ್ ಕೈರಂಗಳ (24), ಶಯಾನ್ ಕೈಕಂಬ (20), ಪ್ರತಾಪ್ ಬಜ್ಪೆ (22) ಬಂಧಿತರು.

ಕೊಣಾಜೆ ಠಾಣೆ ಇನ್ಸ್ ಪೆಕ್ಟರ್ ರಾಜೇಂದ್ರ ಬಿ, ಪಿಎಸ್ಐಗಳಾದ ಪುನೀತ್ ಗಾಂವ್ಕರ್, ನಾಗರಾಜ್, ವಿನೋದ್, ಎಎಸ್ಐಗಳಾದ ಜಗನ್ನಾಥ, ಸಿಬಂದಿ ಸುರೇಶ್, ಬಸವನಗೌಡ, ಸಂತೋಷ್, ಶಿವಕುಮಾರ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
Mangalore Five arrested by Konaje police over consumption and sale of drugs. The arrest was made after Police raided areas like Belma, Deralakatte, and Manjanady.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 04:52 pm
HK News Staffer
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
15-08-26 06:11 pm
HK News Staffer
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm
Belthangady Couple Suicide, Bangalore: ಬೆಂಗಳೂ...
15-08-26 01:28 pm