ಬ್ರೇಕಿಂಗ್ ನ್ಯೂಸ್
24-12-24 11:05 pm Mangalore Correspondent ಕ್ರೈಂ
ಮಂಗಳೂರು, ಡಿ.24: ಮಂಗಳೂರು ಸೈಬರ್ ಪೊಲೀಸರು ನಕಲಿ ಷೇರು ಮಾರುಕಟ್ಟೆ ಜಾಲದ ವಿರುದ್ಧ ಕಾರ್ಯಾಚರಣೆ ಮುಂದುವರಿಸಿದ್ದು ಮತ್ತೊಬ್ಬ ಆರೋಪಿಯನ್ನು ಕೇರಳದಲ್ಲಿ ಬಂಧಿಸಿದ್ದಾರೆ.
ಮಂಗಳೂರಿನ ಸಿ.ಇ.ಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾದ 09/2024 ಕಲಂ 66(ಸಿ) 66(ಡಿ) ಐಟಿ ಆಕ್ಟ್ 420 ಐಪಿಸಿ ಪ್ರಕರಣದಲ್ಲಿ ಅಪಚಿರಿತ ವ್ಯಕ್ತಿಯೊಬ್ಬ ವಾಟ್ಸ್ ಆಪ್ ನಲ್ಲಿ ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಹೆಚ್ಚಿನ ಲಾಭಾಂಶ ಸಿಗಬಹುದು ಎಂಬುದಾಗಿ ನಂಬಿಸಿ ಸ್ಟಾಕ್ ಫ್ರಂಟ್ ಲೈನ್ ಎಂಬ ಲಿಂಕ್ ಕಳುಹಿಸಿ ಹಂತ ಹಂತವಾಗಿ ಒಟ್ಟು 10,84,017/- ಹಣವನ್ನು ಪಡೆದು ವಂಚನೆ ಮಾಡಿದ್ದು ದೂರು ದಾಖಲಾಗಿತ್ತು.
ಪ್ರಕರಣದಲ್ಲಿ ಮಂಗಳೂರಿನ ವ್ಯಕ್ತಿಯಿಂದ ಹಣ ವರ್ಗಾವಣೆಯಾಗಿದ್ದ ಬ್ಯಾಂಕ್ ಖಾತೆದಾರರ ವಿವರ ಸಂಗ್ರಹಿಸಿದ ಪೊಲೀಸರು ಕೇರಳದ ಮಲಪ್ಪುರಂ ನಿವಾಸಿ ಜಾಫರ್ ಕೆ, (49) ಎಂಬಾತನ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗಿದ್ದನ್ನು ಪತ್ತೆ ಮಾಡಿ ಆತನ ವಶಕ್ಕೆ ಪಡೆದಿದ್ದಾರೆ. ಇತ್ತೀಚೆಗೆ ಪ್ರಕರಣದಲ್ಲಿ ವಾಟ್ಸಪ್ ಸಂಖ್ಯೆಯ ಬೆನ್ನತ್ತಿದ ಪೊಲೀಸರು ಒಡಿಶಾ ಮೂಲದ ವಾಸುದೇವ ರೆಡ್ಡಿ ಎಂಬುವನನ್ನು ದೆಹಲಿ ಏರ್ಪೋರ್ಟಿನಲ್ಲಿ ಬಂಧಿಸಿದ್ದರು. 500ಕ್ಕೂ ಹೆಚ್ಚು ಸಿಮ್ ಗಳನ್ನು ಬೇನಾಮಿ ಹೆಸರಲ್ಲಿ ಸೃಷ್ಟಿಸಿ ಸೈಬರ್ ವಂಚಕರಿಗೆ ಮಾರಾಟ ಮಾಡುತ್ತಿದ್ದ ಎಂಬುದು ತನಿಖೆಯಲ್ಲಿ ಪತ್ತೆಯಾಗಿತ್ತು.
ಸೆನ್ ಠಾಣಾಧಿಕಾರಿ ಎಸಿಪಿ ರವೀಶ್ ನಾಯಕ ಮತ್ತು ಸೆನ್ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ಸತೀಶ್ ಎಂ.ಪಿ ನೇತೃತ್ವದಲ್ಲಿ ಕಾರ್ಯಾಚರಣೆ ಮುಂದುವರೆದಿದೆ.
Mangalore Fake share market racket busted, Kerala native arrested by cyber police. The arrested has been identified as Jaffer K.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 04:52 pm
HK News Staffer
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
15-08-26 06:11 pm
HK News Staffer
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm
Belthangady Couple Suicide, Bangalore: ಬೆಂಗಳೂ...
15-08-26 01:28 pm