ಬ್ರೇಕಿಂಗ್ ನ್ಯೂಸ್
15-12-20 11:57 am Headline Karnataka News Network ಕ್ರೈಂ
ಪಾಟ್ನಾ, ಡಿಸೆಂಬರ್ 15: ಜೂಜಿನಲ್ಲಿ ಸೋತ ಪತಿ ತನ್ನ ಪತ್ನಿಯನ್ನೇ ಪಣಕ್ಕಿಟ್ಟ, ಆಕೆ ಒಪ್ಪದಿದ್ದಕ್ಕೆ ಆ್ಯಸಿಡ್ ಎರಚಿ ಹಿಂಸೆ ನೀಡಿರುವ ಘಟನೆ ಪಾಟ್ನಾದಲ್ಲಿ ನಡೆದಿದೆ.
ಇಲ್ಲೊಬ್ಬ ವ್ಯಕ್ತಿ ಹೆಂಡತಿಯನ್ನೇ ಪಣಕ್ಕಿಟ್ಟು ಜೂಜಾಡಿ, ಸೋತು ಸ್ನೇಹಿತನ ಜತೆ ರಾತ್ರಿ ಕಳೆಯಲು ಹೇಳಿದ್ದಲ್ಲದೆ, ಇದಕ್ಕೆ ಪತ್ನಿ ಒಪ್ಪಿಲ್ಲ ಎಂದು ಆ್ಯಸಿಡ್ ಎರಚಿದ್ದಾನೆ.
ಬಿಹಾರದ ಭಗಲ್ಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಪ್ರಕರಣ ಸಂಬಂಧ ಆರೋಪಿ ಸೋನು ಹರಿಜನ್ ಎಂಬಾತನನ್ನು ಬಂಧಿಸಿದ್ದು, ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇದೊಂದು ಸೂಕ್ಷ್ಮ ಪ್ರಕರಣವಾಗಿದೆ. ಹಾಗಾಗಿ ಬೇಗ ದೂರು ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದೇವೆ. ಶೀಘ್ರದಲ್ಲೇ ಉಳಿದ ಆರೋಪಿಗಳನ್ನು ಕೂಡ ಬಂಧಿಸಲಾಗುತ್ತದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಸೋನು ಒಂದೂವರೆ ತಿಂಗಳ ಹಿಂದೆ ಪತ್ನಿಯನ್ನು ಪಣಕ್ಕಿಟ್ಟು ಜೂಜಾಡಿದ್ದಾನೆ. ಸೋತರೆ ಒಂದು ತಿಂಗಳ ಮಟ್ಟಿಗೆ ಹೆಂಡತಿಯನ್ನು ಗೆದ್ದವರ ಮನೆಗೆ ಕಳುಹಿಸಿಕೊಡುವುದಾಗಿ ಪಣಕ್ಕಿಟ್ಟಿದ್ದ. ಸೋತ ಕಾರಣ ಆತ ಗೆದ್ದ ಗೆಳೆಯರ ಲೈಂಗಿಕ ಸುಖಕ್ಕಾಗಿ ಹೆಂಡತಿಯನ್ನು ಒಪ್ಪಿಸಿದ್ದ.
ಆರದ ಎರಡು ಮೂರು ಬಾರಿ ಹೋದ ಅವಳು ಮತ್ತೆ ಅದಕ್ಕೆ ಒಪ್ಪಲಿಲ್ಲ. ಇದರಿಂದ ಸಿಟ್ಟಾದ ಆತ ಪತ್ನಿ ಮೇಲೆ ಆ್ಯಸಿಡ್ ಎರಚಿದ್ದಾನೆ. ಆಕೆಯ ದೇಹದ ಬಹುಭಾಗ ಸುಟ್ಟುಹೋದ ಕಾರಣ ಆಕೆ ಮನೆ ಬಿಟ್ಟು ತವರು ಮನೆಗೆ ಹೋಗಿದ್ದಾಳೆ. ಅಲ್ಲಿ ನಡೆದಿದ್ದೆಲ್ಲವನ್ನೂ ವಿವರಿಸಿದ್ದಾಳೆ. ಬಳಿಕ ಆಕೆಯನ್ನು ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಗುತ್ತಿದೆ.
Patna In a shocking incident, a 36-year-old man, who is addicted to liquor and gambling, allegedly bet his wife and lost her to his friends, following which the latter sexually assaulted her. The incident happened in Bhagalpur district of Bihar.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm