ಬ್ರೇಕಿಂಗ್ ನ್ಯೂಸ್
15-12-20 11:57 am Headline Karnataka News Network ಕ್ರೈಂ
ಪಾಟ್ನಾ, ಡಿಸೆಂಬರ್ 15: ಜೂಜಿನಲ್ಲಿ ಸೋತ ಪತಿ ತನ್ನ ಪತ್ನಿಯನ್ನೇ ಪಣಕ್ಕಿಟ್ಟ, ಆಕೆ ಒಪ್ಪದಿದ್ದಕ್ಕೆ ಆ್ಯಸಿಡ್ ಎರಚಿ ಹಿಂಸೆ ನೀಡಿರುವ ಘಟನೆ ಪಾಟ್ನಾದಲ್ಲಿ ನಡೆದಿದೆ.
ಇಲ್ಲೊಬ್ಬ ವ್ಯಕ್ತಿ ಹೆಂಡತಿಯನ್ನೇ ಪಣಕ್ಕಿಟ್ಟು ಜೂಜಾಡಿ, ಸೋತು ಸ್ನೇಹಿತನ ಜತೆ ರಾತ್ರಿ ಕಳೆಯಲು ಹೇಳಿದ್ದಲ್ಲದೆ, ಇದಕ್ಕೆ ಪತ್ನಿ ಒಪ್ಪಿಲ್ಲ ಎಂದು ಆ್ಯಸಿಡ್ ಎರಚಿದ್ದಾನೆ.
ಬಿಹಾರದ ಭಗಲ್ಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಪ್ರಕರಣ ಸಂಬಂಧ ಆರೋಪಿ ಸೋನು ಹರಿಜನ್ ಎಂಬಾತನನ್ನು ಬಂಧಿಸಿದ್ದು, ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇದೊಂದು ಸೂಕ್ಷ್ಮ ಪ್ರಕರಣವಾಗಿದೆ. ಹಾಗಾಗಿ ಬೇಗ ದೂರು ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದೇವೆ. ಶೀಘ್ರದಲ್ಲೇ ಉಳಿದ ಆರೋಪಿಗಳನ್ನು ಕೂಡ ಬಂಧಿಸಲಾಗುತ್ತದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಸೋನು ಒಂದೂವರೆ ತಿಂಗಳ ಹಿಂದೆ ಪತ್ನಿಯನ್ನು ಪಣಕ್ಕಿಟ್ಟು ಜೂಜಾಡಿದ್ದಾನೆ. ಸೋತರೆ ಒಂದು ತಿಂಗಳ ಮಟ್ಟಿಗೆ ಹೆಂಡತಿಯನ್ನು ಗೆದ್ದವರ ಮನೆಗೆ ಕಳುಹಿಸಿಕೊಡುವುದಾಗಿ ಪಣಕ್ಕಿಟ್ಟಿದ್ದ. ಸೋತ ಕಾರಣ ಆತ ಗೆದ್ದ ಗೆಳೆಯರ ಲೈಂಗಿಕ ಸುಖಕ್ಕಾಗಿ ಹೆಂಡತಿಯನ್ನು ಒಪ್ಪಿಸಿದ್ದ.
ಆರದ ಎರಡು ಮೂರು ಬಾರಿ ಹೋದ ಅವಳು ಮತ್ತೆ ಅದಕ್ಕೆ ಒಪ್ಪಲಿಲ್ಲ. ಇದರಿಂದ ಸಿಟ್ಟಾದ ಆತ ಪತ್ನಿ ಮೇಲೆ ಆ್ಯಸಿಡ್ ಎರಚಿದ್ದಾನೆ. ಆಕೆಯ ದೇಹದ ಬಹುಭಾಗ ಸುಟ್ಟುಹೋದ ಕಾರಣ ಆಕೆ ಮನೆ ಬಿಟ್ಟು ತವರು ಮನೆಗೆ ಹೋಗಿದ್ದಾಳೆ. ಅಲ್ಲಿ ನಡೆದಿದ್ದೆಲ್ಲವನ್ನೂ ವಿವರಿಸಿದ್ದಾಳೆ. ಬಳಿಕ ಆಕೆಯನ್ನು ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಗುತ್ತಿದೆ.
Patna In a shocking incident, a 36-year-old man, who is addicted to liquor and gambling, allegedly bet his wife and lost her to his friends, following which the latter sexually assaulted her. The incident happened in Bhagalpur district of Bihar.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am