ಬ್ರೇಕಿಂಗ್ ನ್ಯೂಸ್
15-12-20 11:57 am Headline Karnataka News Network ಕ್ರೈಂ
ಪಾಟ್ನಾ, ಡಿಸೆಂಬರ್ 15: ಜೂಜಿನಲ್ಲಿ ಸೋತ ಪತಿ ತನ್ನ ಪತ್ನಿಯನ್ನೇ ಪಣಕ್ಕಿಟ್ಟ, ಆಕೆ ಒಪ್ಪದಿದ್ದಕ್ಕೆ ಆ್ಯಸಿಡ್ ಎರಚಿ ಹಿಂಸೆ ನೀಡಿರುವ ಘಟನೆ ಪಾಟ್ನಾದಲ್ಲಿ ನಡೆದಿದೆ.
ಇಲ್ಲೊಬ್ಬ ವ್ಯಕ್ತಿ ಹೆಂಡತಿಯನ್ನೇ ಪಣಕ್ಕಿಟ್ಟು ಜೂಜಾಡಿ, ಸೋತು ಸ್ನೇಹಿತನ ಜತೆ ರಾತ್ರಿ ಕಳೆಯಲು ಹೇಳಿದ್ದಲ್ಲದೆ, ಇದಕ್ಕೆ ಪತ್ನಿ ಒಪ್ಪಿಲ್ಲ ಎಂದು ಆ್ಯಸಿಡ್ ಎರಚಿದ್ದಾನೆ.
ಬಿಹಾರದ ಭಗಲ್ಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಪ್ರಕರಣ ಸಂಬಂಧ ಆರೋಪಿ ಸೋನು ಹರಿಜನ್ ಎಂಬಾತನನ್ನು ಬಂಧಿಸಿದ್ದು, ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇದೊಂದು ಸೂಕ್ಷ್ಮ ಪ್ರಕರಣವಾಗಿದೆ. ಹಾಗಾಗಿ ಬೇಗ ದೂರು ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದೇವೆ. ಶೀಘ್ರದಲ್ಲೇ ಉಳಿದ ಆರೋಪಿಗಳನ್ನು ಕೂಡ ಬಂಧಿಸಲಾಗುತ್ತದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಸೋನು ಒಂದೂವರೆ ತಿಂಗಳ ಹಿಂದೆ ಪತ್ನಿಯನ್ನು ಪಣಕ್ಕಿಟ್ಟು ಜೂಜಾಡಿದ್ದಾನೆ. ಸೋತರೆ ಒಂದು ತಿಂಗಳ ಮಟ್ಟಿಗೆ ಹೆಂಡತಿಯನ್ನು ಗೆದ್ದವರ ಮನೆಗೆ ಕಳುಹಿಸಿಕೊಡುವುದಾಗಿ ಪಣಕ್ಕಿಟ್ಟಿದ್ದ. ಸೋತ ಕಾರಣ ಆತ ಗೆದ್ದ ಗೆಳೆಯರ ಲೈಂಗಿಕ ಸುಖಕ್ಕಾಗಿ ಹೆಂಡತಿಯನ್ನು ಒಪ್ಪಿಸಿದ್ದ.
ಆರದ ಎರಡು ಮೂರು ಬಾರಿ ಹೋದ ಅವಳು ಮತ್ತೆ ಅದಕ್ಕೆ ಒಪ್ಪಲಿಲ್ಲ. ಇದರಿಂದ ಸಿಟ್ಟಾದ ಆತ ಪತ್ನಿ ಮೇಲೆ ಆ್ಯಸಿಡ್ ಎರಚಿದ್ದಾನೆ. ಆಕೆಯ ದೇಹದ ಬಹುಭಾಗ ಸುಟ್ಟುಹೋದ ಕಾರಣ ಆಕೆ ಮನೆ ಬಿಟ್ಟು ತವರು ಮನೆಗೆ ಹೋಗಿದ್ದಾಳೆ. ಅಲ್ಲಿ ನಡೆದಿದ್ದೆಲ್ಲವನ್ನೂ ವಿವರಿಸಿದ್ದಾಳೆ. ಬಳಿಕ ಆಕೆಯನ್ನು ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಗುತ್ತಿದೆ.
Patna In a shocking incident, a 36-year-old man, who is addicted to liquor and gambling, allegedly bet his wife and lost her to his friends, following which the latter sexually assaulted her. The incident happened in Bhagalpur district of Bihar.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
01-08-26 02:48 pm
HK News Staffer
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
01-08-26 02:50 pm
HK News Staffer
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm