ಬ್ರೇಕಿಂಗ್ ನ್ಯೂಸ್
02-01-25 10:12 pm Mangalore Correspondent ಕ್ರೈಂ
ಮಂಗಳೂರು, ಜ.2: ನಗರದ ನಾಗುರಿ ಮೆಡಿಕಲ್ ಶಾಪ್ ನಲ್ಲಿದ್ದ ಮಹಿಳಾ ಉದ್ಯೋಗಿಗೆ ಚೂರಿಯನ್ನು ತೋರಿಸಿ, ಕೈಯಿಂದ ಹಲ್ಲೆಗೈದು ಹಾಡಹಗಲೇ ಶಾಪ್ ನ ಕ್ಯಾಶ್ ಡ್ರಾವರ್ ನಲ್ಲಿದ್ದ ರೂ. 19,300/- ನಗದು ಹಣವನ್ನು ಸುಲಿಗೆ ಮಾಡಿದ್ದ ಘಟನೆ ಡಿ.28ರಂದು ನಡೆದಿತ್ತು. ಪ್ರಕರಣ ಸಂಬಂಧಿಸಿ ಆರೋಪಿಯನ್ನು ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಪತ್ತೆಯ ಬಗ್ಗೆ ತಂಡವನ್ನು ರಚಿಸಲಾಗಿತ್ತು. ಬೋಂದೆಲ್ ನಿವಾಸಿ ಸುನೀಲ್ (31) ಬಂಧಿತ ಆರೋಪಿಯಾಗಿದ್ದು ಆತನಿಂದ ಕಳವು ಮಾಡಿದ ರೂ. 17,500/- ನಗದು ಹಣವನ್ನು ಹಾಗೂ ಸುಲಿಗೆ ಮಾಡಲು ಬಳಸಿದ ಸ್ಕೂಟರ್ ಹಾಗೂ ಇತರೆ ಸೊತ್ತುಗಳನ್ನು ಸೇರಿಸಿ ಒಟ್ಟು ರೂ. 1,20,000/- ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಲಾಗಿದೆ.
ಕಂಕನಾಡಿ ನಗರ ಠಾಣೆಯ ನಿರೀಕ್ಷಕ ಟಿ.ಡಿ ನಾಗರಾಜ್ ನೇತೃತ್ವದಲ್ಲಿ ಪಿ.ಎಸ್.ಐ ವಿನಾಯಕ ಭಾವಿಕಟ್ಟಿ ಹಾಗೂ ಶಿವಕುಮಾರ್ ಮತ್ತು ಸಿಬ್ಬಂದಿಗಳಾದ ಜಯಾನಂದ, ಸಂದೀಪ್, ರಾಜೇಸಾಬ್, ಗಂಗಾಧರ್, ರಾಘವೇಂದ್ರ, ಪ್ರದೀಪ್ ಮತ್ತು ದಕ್ಷಿಣ ಉಪ ವಿಭಾಗ ಕಚೇರಿಯ ಸಿಬ್ಬಂದಿಗಳು ಕಾರ್ಯಾಚರಣೆ ಕೈಗೊಂಡಿದ್ದರು.
Kankanady Town police have arrested a man accused of robbing a woman employee at a medical shop in Naguri. The incident occurred on December 28 when the accused allegedly threatened the employee with a knife, assaulted her, and stole Rs 19,300 from the shop's cash drawer.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am