ಬ್ರೇಕಿಂಗ್ ನ್ಯೂಸ್
02-01-25 11:00 pm HK News Desk ಕ್ರೈಂ
ಬೆಳಗಾವಿ, ಜ.2: ಕುಡಿತಕ್ಕಾಗಿ ಹಣ ನೀಡುವಂತೆ ಕಿರುಕುಳ ನೀಡುತ್ತಿದ್ದ ಗಂಡನನ್ನು ಪತ್ನಿಯೇ ಎರಡು ತುಂಡಾಗಿ ಕತ್ತರಿಸಿ ಭೀಕರ ರೀತಿಯಲ್ಲಿ ಕೊಲೆಗೈದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದ ಶ್ರೀಮಂತ ಇಟ್ನಾಳೆ (50) ಕೊಲೆಯಾದ ದುರ್ದೈವಿ.
2024ರ ಡಿಸೆಂಬರ್ 10 ರಂದು ಘಟನೆ ನಡೆದಿದ್ದು ತಿಂಗಳ ಬಳಿಕ ಬೆಳಕಿಗೆ ಬಂದಿದೆ. ಆರೋಪಿತ ಮಹಿಳೆ ಸಾವಿತ್ರಿ ಇಟ್ನಾಳೆ(30) ಎಂಬಾಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೊಲೆಯಾದ ವ್ಯಕ್ತಿ ಕುಡಿತದ ಚಟಕ್ಕೆ ಒಳಗಾಗಿದ್ದ. ಮನೆಯಲ್ಲಿ ಕುಡಿತಕ್ಕಾಗಿ ಆಗಾಗ ಜಗಳ ನಡೆಯುತ್ತಿತ್ತು. ಪತ್ನಿ ಸಾವಿತ್ರಿಯನ್ನು ನಿವೇಶನ ಮಾರಿ ಹಣ ಕೊಡುವಂತೆ ಶ್ರೀಮಂತ್ ಪೀಡಿಸುತ್ತಿದ್ದ. ಗಂಡನ ಕಿರುಕುಳ ತಾಳಲಾರದೇ ಮನೆಯ ಎದುರು ಕಟ್ಟೆಯ ಮೇಲೆ ಮಲಗಿದ್ದ ಶ್ರೀಮಂತನ ಕುತ್ತಿಗೆ ಹಿಸುಕಿ, ಪ್ರಜ್ಞೆ ತಪ್ಪಿದ ನಂತರ ಅವನ ದೇಹವನ್ನು ಹರಿತ ಆಯುಧದಿಂದ ಎರಡು ತುಂಡುಗಳನ್ನಾಗಿಸಿ ಕೊಲೆ ಮಾಡಿರುತ್ತಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಶವವನ್ನು ಒಬ್ಬಳಿಗೆ ಹೊರಗೆ ಸಾಗಿಸಲು ಆಗಲ್ಲ ಅಂತ ದೇಹವನ್ನ ತುಂಡರಿಸಿ ಪ್ಲಾಸ್ಟಿಕ್ ಬ್ಯಾಗ್ನಲ್ಲಿ ಹಾಕಿ ಕೃಷಿ ಜಮೀನಿಗೆ ಒಯ್ದು ಎಸೆದಿದ್ದಾಳೆ. ಕೆಲವು ದಿನಗಳ ಬಳಿಕ ಪಕ್ಕದ ತೋಟದವರು ಶವ ನೋಡಿ ಪೊಲೀಸ್ ಠಾಣೆಗೆ ತಿಳಿಸಿದ್ದರು. ಹಲವು ಆಯಾಮಗಳಲ್ಲಿ ತನಿಖೆ ನಡೆಸಿದರೂ, ಆರೋಪಿ ಯಾರು ಎಂಬುದು ಪತ್ತೆಹಚ್ಚಲು ಸಾಧ್ಯವಾಗಿರಲಿಲ್ಲ. ಘಟನೆಗೆ ಸಂಬಂಧಿಸಿದಂತೆ ಡಿ.12 ರಂದು ಪ್ರಕರಣ ದಾಖಲಾಗಿತ್ತು. ಹಣಕ್ಕಾಗಿ ಪೀಡಿಸುತ್ತಿದ್ದ ಕಾರಣಕ್ಕೆ ಗಂಡನನ್ನೇ ಹೆಂಡತಿ ಕೊಲೆ ಮಾಡಿದ್ದು ಈಗ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A woman allegedly killed her husband following suspicion that he was planning to sexually assault their daughter, in Umrani village near Chikkodi in Belagavi district on Wednesday (January 1, 2025) night. Savitri Itnal (25) allegedly hacked Srimant Itnal (30) to death at their house. She used a rock to smash his head.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm