ಬ್ರೇಕಿಂಗ್ ನ್ಯೂಸ್
15-12-20 01:28 pm Mangalore Correspondent ಕ್ರೈಂ
ಮಂಗಳೂರು, ಡಿ.15 : ಮುಲ್ಕಿ ಆಸುಪಾಸಿನಲ್ಲಿ ಇತ್ತೀಚೆಗೆ ನಡೆದ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿ ಮುಲ್ಕಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳನ್ನು ಧಾರವಾಡ ಟೋಲ್ ನಾಕಾ ಜನತಾನಗರ ಬಳಿಯ ನಿವಾಸಿ ರಾಜೇಶ್ ನಾಯ್ಕ ಆಲಿಯಾಸ್ ರಾಜ ಯಾನೆ ರಾಜು ಪಾಮಡಿ(42) ಮತ್ತು ಆತನ ಪತ್ನಿ ಪದ್ಮಾ ಪಾಮಡಿ (37)ಎಂದು ಗುರುತಿಸಲಾಗಿದೆ.
ಆರೋಪಿಗಳು ಕಳೆದ ತಿಂಗಳು ಚರಂತಿಪೇಟೆ ಬಳಿಯ ಹಸನಬ್ಬ ಮತ್ತು ಸೋಮಸುಂದರ್ ಎಂಬವರ ಮನೆ ಕಳ್ಳತನ ಹಾಗೂ ಅಕ್ಕಸಾಲಿಗರ ಕೇರಿಯ ಪುರಾತನ ಶ್ರೀ ಮಾರಿಯಮ್ಮನವರ ದೇವಸ್ಥಾನ ಹಾಗೂ ಶ್ರೀ ಮೂಕಾಂಬಿಕಾ ಮಂದಿರದಲ್ಲಿ, ಚರಂತಿಪೇಟೆಯ ಪ್ರಕಾಶ್ ಜುವೆಲ್ಲರ್ಸ್ ನಲ್ಲಿ ಕಳ್ಳತನ ನಡೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳಿಂದ 62 ಗ್ರಾಂ ಚಿನ್ನಾಭರಣ, 2 ಕೆಜಿ 500 ಗ್ರಾಂ ಬೆಳ್ಳಿ ಸಾಮಗ್ರಿ ಸೇರಿ ಒಟ್ಟು 3,98,000 ರೂ. ಮೌಲ್ಯದ ಸೊತ್ತು ವಶಪಡಿಸಲಾಗಿದೆ. ಸಹಾಯಕ ಪೊಲೀಸ್ ಆಯುಕ್ತ ಬೆಳ್ಳಿಯಪ್ಪ ನೇತೃತ್ವದಲ್ಲಿ ಮುಲ್ಕಿ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಕುಸುಮಾಧರ, ಉಪನಿರೀಕ್ಷಕ ದೇಜಪ್ಪ, ವಿನಾಯಕ ತೋರಗಲ್, ಎಎಸ್ಸೈ ಚಂದ್ರಶೇಖರ್ ಮತ್ತಿತರರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
Police personnel of Mulky station have succeeded in arresting two persons who committed thefts from temples, residences and business centres. Things worth about Rs four lac were confiscated from their possession. Rajesh Naik alias Raju Pamudi (42) and Padma Pamudi (37) were arrested.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm