ಬ್ರೇಕಿಂಗ್ ನ್ಯೂಸ್
15-12-20 01:28 pm Mangalore Correspondent ಕ್ರೈಂ
ಮಂಗಳೂರು, ಡಿ.15 : ಮುಲ್ಕಿ ಆಸುಪಾಸಿನಲ್ಲಿ ಇತ್ತೀಚೆಗೆ ನಡೆದ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿ ಮುಲ್ಕಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳನ್ನು ಧಾರವಾಡ ಟೋಲ್ ನಾಕಾ ಜನತಾನಗರ ಬಳಿಯ ನಿವಾಸಿ ರಾಜೇಶ್ ನಾಯ್ಕ ಆಲಿಯಾಸ್ ರಾಜ ಯಾನೆ ರಾಜು ಪಾಮಡಿ(42) ಮತ್ತು ಆತನ ಪತ್ನಿ ಪದ್ಮಾ ಪಾಮಡಿ (37)ಎಂದು ಗುರುತಿಸಲಾಗಿದೆ.
ಆರೋಪಿಗಳು ಕಳೆದ ತಿಂಗಳು ಚರಂತಿಪೇಟೆ ಬಳಿಯ ಹಸನಬ್ಬ ಮತ್ತು ಸೋಮಸುಂದರ್ ಎಂಬವರ ಮನೆ ಕಳ್ಳತನ ಹಾಗೂ ಅಕ್ಕಸಾಲಿಗರ ಕೇರಿಯ ಪುರಾತನ ಶ್ರೀ ಮಾರಿಯಮ್ಮನವರ ದೇವಸ್ಥಾನ ಹಾಗೂ ಶ್ರೀ ಮೂಕಾಂಬಿಕಾ ಮಂದಿರದಲ್ಲಿ, ಚರಂತಿಪೇಟೆಯ ಪ್ರಕಾಶ್ ಜುವೆಲ್ಲರ್ಸ್ ನಲ್ಲಿ ಕಳ್ಳತನ ನಡೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳಿಂದ 62 ಗ್ರಾಂ ಚಿನ್ನಾಭರಣ, 2 ಕೆಜಿ 500 ಗ್ರಾಂ ಬೆಳ್ಳಿ ಸಾಮಗ್ರಿ ಸೇರಿ ಒಟ್ಟು 3,98,000 ರೂ. ಮೌಲ್ಯದ ಸೊತ್ತು ವಶಪಡಿಸಲಾಗಿದೆ. ಸಹಾಯಕ ಪೊಲೀಸ್ ಆಯುಕ್ತ ಬೆಳ್ಳಿಯಪ್ಪ ನೇತೃತ್ವದಲ್ಲಿ ಮುಲ್ಕಿ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಕುಸುಮಾಧರ, ಉಪನಿರೀಕ್ಷಕ ದೇಜಪ್ಪ, ವಿನಾಯಕ ತೋರಗಲ್, ಎಎಸ್ಸೈ ಚಂದ್ರಶೇಖರ್ ಮತ್ತಿತರರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
Police personnel of Mulky station have succeeded in arresting two persons who committed thefts from temples, residences and business centres. Things worth about Rs four lac were confiscated from their possession. Rajesh Naik alias Raju Pamudi (42) and Padma Pamudi (37) were arrested.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
01-08-26 02:48 pm
HK News Staffer
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
01-08-26 02:50 pm
HK News Staffer
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm