ಬ್ರೇಕಿಂಗ್ ನ್ಯೂಸ್
15-12-20 01:28 pm Mangalore Correspondent ಕ್ರೈಂ
ಮಂಗಳೂರು, ಡಿ.15 : ಮುಲ್ಕಿ ಆಸುಪಾಸಿನಲ್ಲಿ ಇತ್ತೀಚೆಗೆ ನಡೆದ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿ ಮುಲ್ಕಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳನ್ನು ಧಾರವಾಡ ಟೋಲ್ ನಾಕಾ ಜನತಾನಗರ ಬಳಿಯ ನಿವಾಸಿ ರಾಜೇಶ್ ನಾಯ್ಕ ಆಲಿಯಾಸ್ ರಾಜ ಯಾನೆ ರಾಜು ಪಾಮಡಿ(42) ಮತ್ತು ಆತನ ಪತ್ನಿ ಪದ್ಮಾ ಪಾಮಡಿ (37)ಎಂದು ಗುರುತಿಸಲಾಗಿದೆ.
ಆರೋಪಿಗಳು ಕಳೆದ ತಿಂಗಳು ಚರಂತಿಪೇಟೆ ಬಳಿಯ ಹಸನಬ್ಬ ಮತ್ತು ಸೋಮಸುಂದರ್ ಎಂಬವರ ಮನೆ ಕಳ್ಳತನ ಹಾಗೂ ಅಕ್ಕಸಾಲಿಗರ ಕೇರಿಯ ಪುರಾತನ ಶ್ರೀ ಮಾರಿಯಮ್ಮನವರ ದೇವಸ್ಥಾನ ಹಾಗೂ ಶ್ರೀ ಮೂಕಾಂಬಿಕಾ ಮಂದಿರದಲ್ಲಿ, ಚರಂತಿಪೇಟೆಯ ಪ್ರಕಾಶ್ ಜುವೆಲ್ಲರ್ಸ್ ನಲ್ಲಿ ಕಳ್ಳತನ ನಡೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳಿಂದ 62 ಗ್ರಾಂ ಚಿನ್ನಾಭರಣ, 2 ಕೆಜಿ 500 ಗ್ರಾಂ ಬೆಳ್ಳಿ ಸಾಮಗ್ರಿ ಸೇರಿ ಒಟ್ಟು 3,98,000 ರೂ. ಮೌಲ್ಯದ ಸೊತ್ತು ವಶಪಡಿಸಲಾಗಿದೆ. ಸಹಾಯಕ ಪೊಲೀಸ್ ಆಯುಕ್ತ ಬೆಳ್ಳಿಯಪ್ಪ ನೇತೃತ್ವದಲ್ಲಿ ಮುಲ್ಕಿ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಕುಸುಮಾಧರ, ಉಪನಿರೀಕ್ಷಕ ದೇಜಪ್ಪ, ವಿನಾಯಕ ತೋರಗಲ್, ಎಎಸ್ಸೈ ಚಂದ್ರಶೇಖರ್ ಮತ್ತಿತರರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
Police personnel of Mulky station have succeeded in arresting two persons who committed thefts from temples, residences and business centres. Things worth about Rs four lac were confiscated from their possession. Rajesh Naik alias Raju Pamudi (42) and Padma Pamudi (37) were arrested.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm