ಬ್ರೇಕಿಂಗ್ ನ್ಯೂಸ್
09-01-25 10:43 pm Mangalore Correspondent ಕ್ರೈಂ
ಮಂಗಳೂರು, ಜ.9: ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಹೆಚ್ಚು ಲಾಭ ಸಿಗಲಿದೆ ಎಂದು ನಂಬಿಸಿ ವ್ಯಕ್ತಿಯೊಬ್ಬರಿಂದ 10.32 ಲಕ್ಷ ಹೂಡಿಕೆ ಮಾಡಿಸಿ ಮೋಸ ಮಾಡಿದ ಪ್ರಕರಣದಲ್ಲಿ ಹಣ ವರ್ಗಾವಣೆಯಾದ ಬ್ಯಾಂಕ್ ಖಾತೆಯನ್ನು ಬೆನ್ನತ್ತಿದ ಮಂಗಳೂರು ಪೊಲೀಸರು ಕೇರಳದ ತ್ರಿಶ್ಶೂರ್ ಜಿಲ್ಲೆಯ ಯುವಕನನ್ನು ಬಂಧಿಸಿದ್ದಾರೆ.
ಮಂಗಳೂರಿನ ವ್ಯಕ್ತಿಗೆ ವಾಟ್ಸಪ್ ನಲ್ಲಿ ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸುವಂತೆ ಹೇಳಿ ಮೆಸೇಜ್ ಬಂದಿತ್ತು. ಅದನ್ನು ನಂಬಿ ಅಪರಿಚಿತರು ಸೂಚಿಸಿದ ಮಾದರಿಯಲ್ಲಿ ಹಂತ ಹಂತವಾಗಿ ಹಣವನ್ನು ಹೂಡಿಕೆ ಮಾಡಿದ್ದರು. ಒಟ್ಟು 10.32 ಲಕ್ಷ ರೂಪಾಯಿ ಹಣ ಹೂಡಿಕೆ ಮಾಡಿದ್ದು, ಆನಂತರ ಅದನ್ನು ಹಿಂದೆ ಪಡೆಯಲಾಗದೆ ಮೋಸ ಹೋಗಿದ್ದರು. ಕೃತ್ಯದ ಬಗ್ಗೆ ಮಂಗಳೂರಿನ ಸೈಬರ್ ಪೊಲೀಸರಿಗೆ ದೂರು ನೀಡಿದ್ದರು. ಅಲ್ಲದೆ, ತಾನು ಹಣ ವರ್ಗಾವಣೆ ಮಾಡಿದ ಬ್ಯಾಂಕ್ ಖಾತೆಗಳ ಮಾಹಿತಿಯನ್ನೂ ನೀಡಿದ್ದರು.
ಪೊಲೀಸರು ಬ್ಯಾಂಕ್ ಖಾತೆಯನ್ನು ಸೀಜ್ ಮಾಡಿ, ಅದರಿಂದ ಯಾವೆಲ್ಲ ಖಾತೆಗಳಿಗೆ ಹಣ ರವಾನೆಯಾಗಿದೆ ಎಂದು ತನಿಖೆ ನಡೆಸಿದ್ದಾರೆ. ಈ ವೇಳೆ ತ್ರಿಶ್ಶೂರು ಜಿಲ್ಲೆಯ ಮಟ್ಟೂರು ಚೆಂಬುಚೀರ ನಿವಾಸಿ ನಿಧಿಶ್ ಕುಮಾರ್ ಎಂಬಾತನ ಖಾತೆಗೆ ಒಂದು ಲಕ್ಷ ಹಣ ರವಾನೆಯಾಗಿರುವುದು ಪತ್ತೆಯಾಗಿತ್ತು. ಸ್ನೇಹಿತನೊಬ್ಬ ತಿಳಿಸಿದಂತೆ ಬಂದಿದ್ದ ಹಣವನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿದ್ದು, ಇದಕ್ಕಾಗಿ ಕಮಿಷನ್ ಹಣವನ್ನೂ ಪಡೆದಿದ್ದ. ಈ ಬಗ್ಗೆ ವಿಚಾರಣೆ ಸಲುವಾಗಿ ಮಂಗಳೂರು ಪೊಲೀಸರು ನಿಧಿಶ್ ನನ್ನು ವಶಕ್ಕೆ ಪಡೆದಿದ್ದಾರೆ. ಸೆನ್ ಠಾಣೆಯ ಎಸಿಪಿ ರವೀಶ್ ನಾಯ್ಕ್, ಪೊಲೀಸ್ ನಿರೀಕ್ಷಕ ಸತೀಶ್ ಎಂ. ಮತ್ತು ಪಿಎಸ್ಐ ಗುರಪ್ಪ ಕಾಂತಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿತ್ತು.
Share marker scam 10.32 lakhs fraud, accused from thrissur arrested by Mangalore police.
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 06:40 pm
HK News Desk
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
20-08-25 04:28 pm
Mangalore Correspondent
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
ಧರ್ಮಸ್ಥಳ ಪ್ರಕರಣ ನೆಪದಲ್ಲಿ ಬಿಎಲ್ ಸಂತೋಷ್ ಅವಹೇಳನ...
19-08-25 11:07 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm