ಬ್ರೇಕಿಂಗ್ ನ್ಯೂಸ್
09-01-25 10:43 pm Mangalore Correspondent ಕ್ರೈಂ
ಮಂಗಳೂರು, ಜ.9: ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಹೆಚ್ಚು ಲಾಭ ಸಿಗಲಿದೆ ಎಂದು ನಂಬಿಸಿ ವ್ಯಕ್ತಿಯೊಬ್ಬರಿಂದ 10.32 ಲಕ್ಷ ಹೂಡಿಕೆ ಮಾಡಿಸಿ ಮೋಸ ಮಾಡಿದ ಪ್ರಕರಣದಲ್ಲಿ ಹಣ ವರ್ಗಾವಣೆಯಾದ ಬ್ಯಾಂಕ್ ಖಾತೆಯನ್ನು ಬೆನ್ನತ್ತಿದ ಮಂಗಳೂರು ಪೊಲೀಸರು ಕೇರಳದ ತ್ರಿಶ್ಶೂರ್ ಜಿಲ್ಲೆಯ ಯುವಕನನ್ನು ಬಂಧಿಸಿದ್ದಾರೆ.
ಮಂಗಳೂರಿನ ವ್ಯಕ್ತಿಗೆ ವಾಟ್ಸಪ್ ನಲ್ಲಿ ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸುವಂತೆ ಹೇಳಿ ಮೆಸೇಜ್ ಬಂದಿತ್ತು. ಅದನ್ನು ನಂಬಿ ಅಪರಿಚಿತರು ಸೂಚಿಸಿದ ಮಾದರಿಯಲ್ಲಿ ಹಂತ ಹಂತವಾಗಿ ಹಣವನ್ನು ಹೂಡಿಕೆ ಮಾಡಿದ್ದರು. ಒಟ್ಟು 10.32 ಲಕ್ಷ ರೂಪಾಯಿ ಹಣ ಹೂಡಿಕೆ ಮಾಡಿದ್ದು, ಆನಂತರ ಅದನ್ನು ಹಿಂದೆ ಪಡೆಯಲಾಗದೆ ಮೋಸ ಹೋಗಿದ್ದರು. ಕೃತ್ಯದ ಬಗ್ಗೆ ಮಂಗಳೂರಿನ ಸೈಬರ್ ಪೊಲೀಸರಿಗೆ ದೂರು ನೀಡಿದ್ದರು. ಅಲ್ಲದೆ, ತಾನು ಹಣ ವರ್ಗಾವಣೆ ಮಾಡಿದ ಬ್ಯಾಂಕ್ ಖಾತೆಗಳ ಮಾಹಿತಿಯನ್ನೂ ನೀಡಿದ್ದರು.
ಪೊಲೀಸರು ಬ್ಯಾಂಕ್ ಖಾತೆಯನ್ನು ಸೀಜ್ ಮಾಡಿ, ಅದರಿಂದ ಯಾವೆಲ್ಲ ಖಾತೆಗಳಿಗೆ ಹಣ ರವಾನೆಯಾಗಿದೆ ಎಂದು ತನಿಖೆ ನಡೆಸಿದ್ದಾರೆ. ಈ ವೇಳೆ ತ್ರಿಶ್ಶೂರು ಜಿಲ್ಲೆಯ ಮಟ್ಟೂರು ಚೆಂಬುಚೀರ ನಿವಾಸಿ ನಿಧಿಶ್ ಕುಮಾರ್ ಎಂಬಾತನ ಖಾತೆಗೆ ಒಂದು ಲಕ್ಷ ಹಣ ರವಾನೆಯಾಗಿರುವುದು ಪತ್ತೆಯಾಗಿತ್ತು. ಸ್ನೇಹಿತನೊಬ್ಬ ತಿಳಿಸಿದಂತೆ ಬಂದಿದ್ದ ಹಣವನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿದ್ದು, ಇದಕ್ಕಾಗಿ ಕಮಿಷನ್ ಹಣವನ್ನೂ ಪಡೆದಿದ್ದ. ಈ ಬಗ್ಗೆ ವಿಚಾರಣೆ ಸಲುವಾಗಿ ಮಂಗಳೂರು ಪೊಲೀಸರು ನಿಧಿಶ್ ನನ್ನು ವಶಕ್ಕೆ ಪಡೆದಿದ್ದಾರೆ. ಸೆನ್ ಠಾಣೆಯ ಎಸಿಪಿ ರವೀಶ್ ನಾಯ್ಕ್, ಪೊಲೀಸ್ ನಿರೀಕ್ಷಕ ಸತೀಶ್ ಎಂ. ಮತ್ತು ಪಿಎಸ್ಐ ಗುರಪ್ಪ ಕಾಂತಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿತ್ತು.
Share marker scam 10.32 lakhs fraud, accused from thrissur arrested by Mangalore police.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 04:52 pm
HK News Staffer
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
15-08-26 06:11 pm
HK News Staffer
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm
Belthangady Couple Suicide, Bangalore: ಬೆಂಗಳೂ...
15-08-26 01:28 pm