ಬ್ರೇಕಿಂಗ್ ನ್ಯೂಸ್
14-01-25 04:47 pm Mangalore Correspondent ಕ್ರೈಂ
ಮಂಗಳೂರು, ಜ.13: ಯಾರ್ಡ್ ನಲ್ಲಿ ನಿಲ್ಲಿಸಿದ್ದ ಟ್ಯಾಂಕರ್ ಗಳಿಂದ ಡೀಸೆಲ್ ಕಳವು ಮಾಡುತ್ತಿದ್ದ ಖದೀಮರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ಸುರತ್ಕಲ್ ಬಳಿಯ ಬಾಳದಲ್ಲಿ ಯಾರ್ಡ್ ನಲ್ಲಿ ನಿಲ್ಲಿಸಿದ್ದ ಟ್ಯಾಂಕರ್ ಗಳಿಂದ ಡೀಸೆಲ್ ಕಳವು ಮಾಡುತ್ತಿದ್ದವರನ್ನು ಪತ್ತೆ ಮಾಡಿ ಪೊಲೀಸರು ಬಂಧಿಸಿದ್ದಾರೆ. ಕುಳಾಯಿಗುಡ್ಡೆ ನಿವಾಸಿ ಸಂತೋಷ್ (42), ಕಾಟಿಪಳ್ಳ ನಿವಾಸಿ ಐರನ್ ರಿತೇಶ್ ಮಿನೇಜ್ (36), ಬೆಳ್ತಂಗಡಿಯ ನಾರಾಯಣ್ (23), ಉಡುಪಿ ಹೆಜಮಾಡಿ ನಿವಾಸಿ ರವಿ ಪುತ್ರನ್ (59) ಬಂಧಿತರು.
ಖಚಿತ ಮಾಹಿತಿ ಆಧರಿಸಿ ಡಿಸೇಲನ್ನು ಕಳವು ಮಾಡಿ ದಾಸ್ತಾನು ಇರಿಸಿದ್ದ ಶೆಡ್ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಶೆಡ್ ನಲ್ಲಿ ಆರೋಪಿಗಳು ಶೇಖರಿಸಿಟ್ಟಿದ್ದ 1685 ಲೀಟರ್ ಡಿಸೇಲ್ ಮತ್ತು 20 ಲೀಟರ್ ಪೆಟ್ರೋಲ್ ವಶಕ್ಕೆ ಪಡೆದಿದ್ದಾರೆ. ಯಾರ್ಡ್ ನಲ್ಲಿ ಟ್ಯಾಂಕರ್ ಗಳಿಂದ ಡೀಸೆಲ್ ಕಳವು ಮಾಡುತ್ತಿರುವ ಬಗ್ಗೆ ದೂರು ನೀಡಲಾಗಿತ್ತು.
Surathkal four diesel thieves arrested by Mangalore police.
02-02-26 04:06 pm
HK News Desk
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm