ಬ್ರೇಕಿಂಗ್ ನ್ಯೂಸ್
14-01-25 04:47 pm Mangalore Correspondent ಕ್ರೈಂ
ಮಂಗಳೂರು, ಜ.13: ಯಾರ್ಡ್ ನಲ್ಲಿ ನಿಲ್ಲಿಸಿದ್ದ ಟ್ಯಾಂಕರ್ ಗಳಿಂದ ಡೀಸೆಲ್ ಕಳವು ಮಾಡುತ್ತಿದ್ದ ಖದೀಮರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ಸುರತ್ಕಲ್ ಬಳಿಯ ಬಾಳದಲ್ಲಿ ಯಾರ್ಡ್ ನಲ್ಲಿ ನಿಲ್ಲಿಸಿದ್ದ ಟ್ಯಾಂಕರ್ ಗಳಿಂದ ಡೀಸೆಲ್ ಕಳವು ಮಾಡುತ್ತಿದ್ದವರನ್ನು ಪತ್ತೆ ಮಾಡಿ ಪೊಲೀಸರು ಬಂಧಿಸಿದ್ದಾರೆ. ಕುಳಾಯಿಗುಡ್ಡೆ ನಿವಾಸಿ ಸಂತೋಷ್ (42), ಕಾಟಿಪಳ್ಳ ನಿವಾಸಿ ಐರನ್ ರಿತೇಶ್ ಮಿನೇಜ್ (36), ಬೆಳ್ತಂಗಡಿಯ ನಾರಾಯಣ್ (23), ಉಡುಪಿ ಹೆಜಮಾಡಿ ನಿವಾಸಿ ರವಿ ಪುತ್ರನ್ (59) ಬಂಧಿತರು.
ಖಚಿತ ಮಾಹಿತಿ ಆಧರಿಸಿ ಡಿಸೇಲನ್ನು ಕಳವು ಮಾಡಿ ದಾಸ್ತಾನು ಇರಿಸಿದ್ದ ಶೆಡ್ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಶೆಡ್ ನಲ್ಲಿ ಆರೋಪಿಗಳು ಶೇಖರಿಸಿಟ್ಟಿದ್ದ 1685 ಲೀಟರ್ ಡಿಸೇಲ್ ಮತ್ತು 20 ಲೀಟರ್ ಪೆಟ್ರೋಲ್ ವಶಕ್ಕೆ ಪಡೆದಿದ್ದಾರೆ. ಯಾರ್ಡ್ ನಲ್ಲಿ ಟ್ಯಾಂಕರ್ ಗಳಿಂದ ಡೀಸೆಲ್ ಕಳವು ಮಾಡುತ್ತಿರುವ ಬಗ್ಗೆ ದೂರು ನೀಡಲಾಗಿತ್ತು.
Surathkal four diesel thieves arrested by Mangalore police.
14-03-25 11:11 pm
Bangalore Correspondent
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
Ranya Rao Gold Smuggling, Ips Ramchandra Rao:...
14-03-25 02:20 pm
ಕುದುರೆಮುಖ ರಾಷ್ಟ್ರೀಯ ಅರಣ್ಯಕ್ಕೆ ಬೆಂಕಿ ; ಸ್ಥಳೀಯರ...
13-03-25 02:56 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
14-03-25 10:35 pm
Mangalore Correspondent
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
Mangalore tulu Artist Vivek Madur death: ಕಲಾ...
14-03-25 11:02 am
Mangalore Accident, Kapikad, Murder: ನೆರೆಮನೆ...
13-03-25 09:20 pm
PFI, Mangalore Crime, Police: ಪಿಎಫ್ಐ ಮುಖಂಡರಿಗ...
13-03-25 08:46 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm