ಬ್ರೇಕಿಂಗ್ ನ್ಯೂಸ್
14-01-25 10:40 pm HK News Desk ಕ್ರೈಂ
ಪತ್ತನಂತಿಟ್ಟ, ಜ 14: ದಲಿತ ಬಾಲಕಿ ಮೇಲೆ ನಡೆದ ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) 44 ಆರೋಪಿಗಳನ್ನು ಬಂಧಿಸಿದೆ.
ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದಕ್ಕೆ ಸಂಬಂಧಿಸಿದಂತೆ 30 ಎಫ್ಐಆರ್ಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಡಿಐಜಿ ಎಸ್. ಅಜೀತಾ ಬೇಗಂ ಮಂಗಳವಾರ ತಿಳಿಸಿದರು.
ಎಫ್ಐಆರ್ನಲ್ಲಿ ಉಲ್ಲೇಖವಾಗಿರುವ 59 ಆರೋಪಿಗಳಲ್ಲಿ 44 ಜನರನ್ನು ಬಂಧಿಸಲಾಗಿದೆ. ಇಬ್ಬರು ವಿದೇಶದಲ್ಲಿದ್ದಾರೆ. ಇವರ ಬಂಧನಕ್ಕೆ ಇಂಟರ್ಪೋಲ್ ಮೂಲಕ ರೆಡ್ಕಾರ್ನರ್ ನೋಟಿಸ್ ನೀಡಲು ಚಿಂತಿಸಲಾಗುತ್ತಿದೆ. ಉಳಿದ 13 ಮಂದಿಯನ್ನು ಬಂಧಿಸುತ್ತೇವೆ ಎಂದು ಹೇಳಿದರು.
ಕಳೆದ ವರ್ಷ 12ನೇ ತರಗತಿ ಓದುತ್ತಿದ್ದ ಯುವತಿಯನ್ನು ಇನ್ಸ್ಟಾಗ್ರಾಂ ಮೂಲಕ ಪರಿಚಯಿಸಿಕೊಂಡ ಯುವಕನೊಬ್ಬ ರಬ್ಬರ್ ತೋಟಕ್ಕೆ ಕರೆದೊಯ್ದು, ಅಲ್ಲಿ ಮೂವರೊಂದಿಗೆ ಸೇರಿಕೊಂಡು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಎಂಬುದು ತನಿಖೆಯಲ್ಲಿ ಪತ್ತೆಯಾಗಿತ್ತು
2024ರ ಜನವರಿಯಲ್ಲಿ ಕಾರಿನೊಳಗೆ ಹಾಗೂ ಪತ್ತನಂತಿಟ್ಟ ಜನರಲ್ ಆಸ್ಪತ್ರೆಯಲ್ಲೂ ಸೇರಿದಂತೆ ಕನಿಷ್ಠ ಐದು ಬಾರಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂಬುದು ಗೊತ್ತಾಗಿದೆ.
62 ಜನರಿಂದ ಅತ್ಯಾಚಾರ:
'13 ವರ್ಷ ಆದಾಗಿನಿಂದ ಅತ್ಯಾಚಾರಕ್ಕೊಳಗಾಗಿದ್ದೇನೆ. ಇದುವರೆಗೂ 62 ಜನರು ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ' ಎಂದು 18 ವರ್ಷದ ದಲಿತ ಯುವತಿಯು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಕ್ರೀಡಾ ತರಬೇತುದಾರರು, ಸಹ ಕ್ರೀಡಾಪಟುಗಳು ಮತ್ತು ಸಹಪಾಠಿಗಳೇ ಆಕೆಯನ್ನು ಶೋಷಿಸಿರುವ ಪುರಾವೆಗಳು ಲಭಿಸಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
The special investigation team (SIT) of Kerala police probing the sensational case of alleged sexual abuse of a Dalit girl in the district has arrested 44 people so far in connection with the matter, a senior police officer of the district said on Tuesday (January 14, 2025).
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
11-05-26 02:14 pm
HK News Staffer
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 01:08 pm
HK News Staffer
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm