ಬ್ರೇಕಿಂಗ್ ನ್ಯೂಸ್
20-01-25 05:20 pm HK News Desk ಕ್ರೈಂ
ದಾವಣಗೆರೆ, ಜ.20: ಮಂಗಳೂರು ಬ್ಯಾಂಕ್ ದರೋಡೆಗೂ ದಾವಣಗೆರೆಯಲ್ಲಿ ಮೂರು ತಿಂಗಳ ಹಿಂದೆ ನಡೆದ ದರೋಡೆಗೂ ಲಿಂಕ್ ಇದೆಯೇ ಎನ್ನುವ ಅನುಮಾನ ಬಂದಿದೆ. ನ್ಯಾಮತಿ ಪಟ್ಟಣದಲ್ಲಿ ಎಸ್ ಬಿಐ ಬ್ಯಾಂಕ್ ದರೋಡೆ ನಡೆದು ಮೂರು ತಿಂಗಳಾದರೂ, ಕಳ್ಳರ ಹೆಜ್ಜೆ ಗುರುತು ಪತ್ತೆ ಸಾಧ್ಯವಾಗದೆ ಒಟ್ಟು ಪ್ರಕರಣ ಪೊಲೀಸರಿಗೆ ಕಗ್ಗಂಟಾಗಿ ಪರಿಣಮಿಸಿದೆ.
ಅಕ್ಟೋಬರ್ 28ರಂದು ದಾವಣಗೆರೆ ಜಿಲ್ಲೆಯ ನ್ಯಾಮತಿ ಪಟ್ಟಣದಲ್ಲಿ ಎಸ್ ಬಿ ಐ ಬ್ಯಾಂಕ್ ನುಗ್ಗಿದ್ದ ಆಗಂತುಕರು ಒಟ್ಟು 509 ಗ್ರಾಹಕರಿಗೆ ಸಂಬಂಧಪಟ್ಟ 12.95 ಕೋಟಿ ರೂ. ಮೌಲ್ಯದ ಚಿನ್ನವನ್ನು ಕದ್ದೊಯ್ದಿದ್ದರು. ಗ್ಯಾಸ್ ಕಟರ್ ನಿಂದ ಬ್ಯಾಂಕ್ ಕಿಟಕಿ, ಸರಳು ಕಟ್ ಮಾಡಿ ಲಾಕರಿನಲ್ಲಿಟ್ಟಿದ್ದ ಚಿನ್ನ ಎಗರಿಸಿದ್ದರು. ಬ್ಯಾಂಕ್ ಒಳಗಿದ್ದ ಸಿಸಿಟಿವಿಯ ಡಿವಿಆರ್ ಅನ್ನೂ ಜೊತೆಗೆ ಒಯ್ದಿದ್ದರು. ಪ್ರಕರಣ ಪತ್ತೆಗಾಗಿ ಐದು ಪೊಲೀಸರ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ.


ಎಎಸ್ಪಿ ನೇತೃತ್ವದಲ್ಲಿ ಪೊಲೀಸ್ ತಂಡಗಳು ಮೂರು ತಿಂಗಳಿನಿಂದ ಹಗಲು ರಾತ್ರಿ ತನಿಖೆ ನಡೆಸುತ್ತಿದ್ದರೂ, ಯಾವುದೇ ಸುಳಿವು ಸಿಕ್ಕಿಲ್ಲ. ತಮಿಳುನಾಡು ಹಾಗು ಬಿಹಾರ ಮೂಲದ ಗ್ಯಾಂಗ್ ಸೇರಿ ಕಳ್ಳತನ ಮಾಡಿರುವ ಶಂಕೆಯಿದೆ. ಫೋನ್ ಬಳಸದೇ, ಸಿಸಿಟಿವಿಯಲ್ಲಿ ಸಣ್ಣ ಸುಳಿವನ್ನೂ ಬಿಟ್ಟುಕೊಡದೇ ಕಳ್ಳತನ ಮಾಡಿದ್ದರಿಂದ ಪತ್ತೆ ಕಾರ್ಯ ಸವಾಲೆನಿಸಿದೆ.
ನ್ಯಾಮತಿ ಪಟ್ಟಣದಲ್ಲಿ ಪೊಲೀಸರು ಸಾವಿರಾರು ಮೊಬೈಲ್ ಗಳ ಸಿಡಿಆರ್ ಮತ್ತು ಸಿಸಿಟಿವಿ ದೃಶ್ಯಗಳನ್ನು ಚೆಕ್ ಮಾಡಿದ್ದಾರೆ. ಆದರೂ ಪೊಲೀಸರಿಗೆ ಆರೋಪಿಗಳ ಮಾಹಿತಿ ಸಂಗ್ರಹ ಸಾಧ್ಯವಾಗಿಲ್ಲ. ಸಾಲ ಇಟ್ಟು ಚಿನ್ನವನ್ನೇ ಕಳಕೊಂಡಿರುವ ಮಂದಿ ದಿನವೂ ಗೋಳಾಡುತ್ತಿದ್ದಾರೆ.
ಮಂಗಳೂರಿನಲ್ಲಿಯೂ ಇದೇ ರೀತಿ ಬ್ಯಾಂಕ್ ದರೋಡೆಯಾಗಿದ್ದು ಚಿನ್ನಾಭರಣವನ್ನು ಹೊತ್ತುಕೊಂಡು ಪರಾರಿಯಾಗಿದ್ದಾರೆ. ನಾಲ್ಕು ದಿನ ಕಳೆದರೂ ಆರೋಪಿಗಳ ಸುಳಿವು ಪತ್ತೆ ಮಾಡಲು ಸಾಧ್ಯವಾಗಿಲ್ಲ.
Bank robbery link between Davangere and Mangalore Kotekar. Davangere sbi bank robbery was upto Rs 12.95 crore and still on breakthrough in the case so far. Similarly even Mangalore Kotekar case has got no leads so far.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm