ಬ್ರೇಕಿಂಗ್ ನ್ಯೂಸ್
24-01-25 04:28 pm Udupi Correspondent ಕ್ರೈಂ
ಉಡುಪಿ, ಜ.24: ಸಾಲ ತೀರಿಸಿಲ್ಲ ಎಂಬ ಕೋಪದಲ್ಲಿ ಯಕ್ಷಗಾನ ಕಲಾವಿದರೊಬ್ಬರ ಮೇಲೆ ಇನ್ನೊಬ್ಬ ಕಲಾವಿದ ಸೇರಿ ಮೂವರು ಬಾರುಕೋಲಿನಲ್ಲಿ ಹೊಡೆದು ಹಲ್ಲೆಗೈದ ಘಟನೆ ನಡೆದಿದ್ದು, ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಡುಬಿದ್ರಿ ನಡ್ಸಾಲು ಗ್ರಾಮದ ನಿತಿನ್ ಆಚಾರ್ಯ(31) ಹಲ್ಲೆಗೆ ಒಳಗಾಗಿರುವ ಕಲಾವಿದ. ಸಚಿನ್ ಅಮೀನ್ ಉದ್ಯಾವರ, ಆತನ ತಂದೆ ಕುಶಾಲಣ್ಣ ಹಾಗೂ ಇನ್ನೋರ್ವ ಫೈನಾನ್ಶಿಯರ್ ಹಲ್ಲೆ ಮಾಡಿದವರು. ಸಸಿಹಿತ್ಲು ಶ್ರೀ ಭಗವತಿ ಯಕ್ಷಗಾನ ಮೇಳದ ಕಲಾವಿದರಾಗಿರುವ ನಿತಿನ್ ಆಚಾರ್ಯ, ತನ್ನ ಸ್ನೇಹಿತ ಪಾವಂಜೆ ಮೇಳದ ಕಲಾವಿದ ಸಚಿನ್ ಬಳಿಯಿಂದ 2020ರಲ್ಲಿ ಬಡ್ಡಿಗೆ ಸಾಲ ಪಡೆದುಕೊಂಡು ಅಸಲು ಹಾಗೂ ಬಡ್ಡಿ ಕಟ್ಟುತ್ತಿದ್ದರು. ಪಡೆದ ಸಾಲ ಹಿಂದಿರುಗಿಸಿಲ್ಲ ಎನ್ನುವ ಕಾರಣಕ್ಕೆ ನಿತಿನ್ನನ್ನು ಆರೋಪಿ ಸಚಿನ್, ಆತನ ತಂದೆ ಕುಶಾಲಣ್ಣ ಹಾಗೂ ಇನ್ನೋರ್ವ ಸೇರಿ ಉದ್ಯಾವರದ ಮನೆಯೊಂದರಲ್ಲಿ ಜನವರಿ 21ರಂದು ಕಂಬಳದ ಕೋಣಗಳಿಗೆ ಹೊಡೆಯುವ ಬಾರುಕೋಲಿನಲ್ಲಿ ಹೊಡೆದು ಹಲ್ಲೆಗೈದಿದ್ದರು.
ಬೆತ್ತದಿಂದ ನಿತಿನ್ ಅವರ ಬೆನ್ನು, ಕಾಲಿಗೆ ಹೊಡೆದು ಕಾಲಿನಿಂದ ತುಳಿದು ಖಾಲಿ ಬಾಂಡ್ ಪೇಪರ್ಗೆ ಬಲಾತ್ಕಾರವಾಗಿ ಸಹಿ ಪಡೆದಿದ್ದಾರೆ. ಬಳಿಕ ಸಂಜೆಯ ವೇಳೆಗೆ ವಾಪಸು ಪಡುಬಿದ್ರಿಗೆ ಆರೋಪಿಗಳೇ ಕಳುಹಿಸಿಕೊಟ್ಟಿದ್ದಾರೆ. ಬೆನ್ನಿಗೆ ಬಿದ್ದ ಏಟಿನ ಗಾಯದ ನಡುವೆಯೂ ಜನವರಿ 21ರ ರಾತ್ರಿ ಪುತ್ತೂರಿನಲ್ಲಿ ನಡೆದ ಯಕ್ಷಗಾನಕ್ಕೆ ಹೋಗಿ ಅಲ್ಲಿ ನರ್ತನ ಮಾಡಿದ್ದರು. ಜನವರಿ 22ರಂದು ಬೆಳಗ್ಗೆ ನೋವು ಜಾಸ್ತಿಯಾದ್ದರಿಂದ ಪಡುಬಿದ್ರೆ ಖಾಸಗಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದಾರೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A case has been registered at the Padubidri police station after a Yakshagana artiste was physically assaulted by three individuals over an alleged failure to repay a loan. The victim, Nithin Kumar from Sasihitlu Mela, is a resident of Padubidri. The accused include Sachin Amin of Udyavara, his father Kushalanna, and another financier.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
11-05-26 02:14 pm
HK News Staffer
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 01:08 pm
HK News Staffer
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm