ಬ್ರೇಕಿಂಗ್ ನ್ಯೂಸ್
25-01-25 10:57 pm Mangalore Correspondent ಕ್ರೈಂ
ಮಂಗಳೂರು, ಜ 25: ಮುಡಿಪುವಿನಲ್ಲಿರುವ ಸೇಂಟ್ ಜೋಸೆಫ್ ವಾಝ್ ಚರ್ಚ್ಗೆ ಕಳ್ಳ ಒಬ್ಬ ನುಗ್ಗಿ ಪರಮಪ್ರಸಾದ ಇಡುವ ಪೆಟ್ಟಿಗೆಯನ್ನ ಒಡೆದು ಪರಮಪ್ರಸಾದ ಹಂಚುವ ವಸ್ತು ಹಾಗೂ ಕಾಣಿಕೆಗೆ ಹಾಕಿರುವ ಹಣವನ್ನು ಕಳವು ಮಾಡಿದ್ದಾನೆ. ಕಳವು ಮಾಡುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಜ.24ರಂದು ರಾತ್ರಿ ಕಳ್ಳ ಚರ್ಚ್ನ ಬಾಗಿಲು ಮುರಿದು ಒಳನುಗ್ಗಿದ್ದಾನೆ. ತಲೆಗೆ ಬಟ್ಟೆ ಕಟ್ಟಿ, ಮುಖಕ್ಕೆ ಮಾಸ್ಕ್ ಧರಿಸಿ ಎಂಟ್ರಿ ಕೊಟ್ಟಿದ್ದಾನೆ. ಬೆಳ್ಳಿಗೆ ಚರ್ಚ್ ಓಪನ್ ಮಾಡಿದಾಗ ಕಳವಾಗಿರುವುದು ಗೊತ್ತಿಗಿದೆ, ಕೂಡಲೇ ಚರ್ಚ್ ಪದಾಧಿಕಾರಿಗಳು ಪೊಲೀಸರ ಗಮನಕ್ಕೆ ತಂದಿದ್ದಾರೆ. ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.
ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Robbery at St Joseph Vaz Shrine Mudipu in Mangalore. Thief has broken the offering box and has flee away from the spot. Cc camera video shows the act of theft at the church.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 04:52 pm
HK News Staffer
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
15-08-26 06:11 pm
HK News Staffer
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm
Belthangady Couple Suicide, Bangalore: ಬೆಂಗಳೂ...
15-08-26 01:28 pm