ಬ್ರೇಕಿಂಗ್ ನ್ಯೂಸ್
26-01-25 05:07 pm HK News Desk ಕ್ರೈಂ
ಕಾರವಾರ, ಜ 26: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಕಾರವಾರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹವಾಸ ಶಿಕ್ಷೆ ಮತ್ತು 1 ಲಕ್ಷ ರೂ. ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ.
2022ರಲ್ಲಿ ಅಂಕೋಲಾ ತಾಲೂಕಿನ 29 ವರ್ಷದ ವಿವಾಹಿತ ವ್ಯಕ್ತಿ 17 ವರ್ಷದ ಬಾಲಕಿಯೊಂದಿಗೆ ಸ್ನೇಹ ಬೆಳೆಸಿ ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿದ್ದ. ತನ್ನ ತಾಯಿ ಕರೆದಿರುವುದಾಗಿ ತನ್ನ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದನು. ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ಕೊಂದು ಹಾಕುವುದಾಗಿ ಜೀವ ಬೆದರಿಕೆ ಹಾಕಿದ್ದ ಎಂದು ಆರೋಪಿಸಿ ಬಾಲಕಿ ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಅಂದಿನ ಪೊಲೀಸ್ ನಿರೀಕ್ಷಕ ಸಂತೋಷ್ ಶೆಟ್ಟಿ ಅವರು ಆರೋಪಿಯನ್ನು ಬಂಧಿಸಿ, ಪೋಕ್ಸೋ ಪ್ರಕರಣ ದಾಖಲಿಸಿದ್ದರು. ಬಳಿಕ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಈ ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪೀಠದ ನ್ಯಾಯಾಧೀಶೆ ಪ್ರತಿಭಾ ಕುಲಕರ್ಣಿ ಅವರು ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 1 ಲಕ್ಷ ರೂಪಾಯಿ ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ತಪ್ಪಿದಲ್ಲಿ ಹೆಚ್ಚುವರಿಯಾಗಿ 1 ವರ್ಷ ಜೈಲು ಶಿಕ್ಷೆಯ ತೀರ್ಪು ನೀಡಿದ್ದಾರೆ. ಸರ್ಕಾರದ ಪರ ಸರ್ಕಾರಿ ಅಭಿಯೋಜಕಿ ತನುಜಾ ಹೊಸಪಟ್ಟಣ ವಾದಿಸಿದ್ದರು.
ಅಂದಿನ ತನಿಖಾಧಿಕಾರಿ ಪೊಲೀಸ್ ನಿರೀಕ್ಷಕ ಸಂತೋಷ್ ಶೆಟ್ಟಿ, ಪ್ರಕರಣದ ಮೇಲುಸ್ತುವಾರಿ ಅಧಿಕಾರಿ ಈಗಿನ ಅಂಕೋಲಾ ಪೊಲೀಸ್ ನಿರೀಕ್ಷಕ ಚಂದ್ರಶೇಖರ್ ಮಠಪತಿ, ಎಎಸ್ಐ ಮಹಾಬಲೇಶ್ವರ ಗಡೇರ, ಸಹಾಯಕ ಗುರುರಾಜ ನಾಯ್ಕ ಪ್ರಕರಣದ ಸಾಕ್ಷಿಯಾಗಿ ಸಹಕರಿಸಿದ್ದರು.
Accused gets 20 years imprisonment for rape and cheating of marriage by Karwar court.
02-02-26 12:18 pm
HK News Desk
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm