ಬ್ರೇಕಿಂಗ್ ನ್ಯೂಸ್
26-01-25 06:08 pm HK News Desk ಕ್ರೈಂ
ಮೈಸೂರು, ಜ 26: ನಗರದಲ್ಲಿ ಥೈಲ್ಯಾಂಡ್ ಬ್ಯೂಟಿ ಇಟ್ಟುಕೊಂಡು ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಜಾಲವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.
ಹೌದು...ಸರ್ಕಾರಿ ನೌಕರಿಯಲ್ಲಿದ್ದ ವ್ಯಕ್ತಿಯೇ ಥೈಲ್ಯಾಂಡ್ ಯುವತಿಯನ್ನ ಕರೆತಂದು ಮೈಸೂರಿನ ಹೋಟೆಲ್ವೊಂದರಲ್ಲಿ ವೇಶ್ಯೆವಾಟಿಕೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಕೆಎಸ್ಆರ್ಟಿಸಿ ನೌಕರ ರತನ್ ಥೈಲ್ಯಾಂಡ್ ಬ್ಯೂಟಿ ಇಟ್ಕೊಂಡು ದಂಧೆ ಮಾಡ್ತಿದ್ದ. ಆರೋಪಿ ರತನ್ ಜೊತೆ ರೇವಣ್ಣ ಎಂಬಾತನೂ ಸಾಥ್ ಕೊಟ್ಟಿದ್ದ. ಥೈಲ್ಯಾಂಡ್ ಬ್ಯೂಟಿ ಬಳಸಿ ಓರ್ವ ಗಿರಾಕಿಯಿಂದ 8 ರಿಂದ 10,000 ರೂ. ವಸೂಲಿ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.



ಮೈಸೂರಿನ ಬೋಗಾದಿ ರಿಂಗ್ ರಸ್ತೆಯ ಈಗಲ್ ಪ್ಯಾಂಟಸಿ ಹೋಟೆಲ್ ಮೇಲೆ ಒಡನಾಡಿ ಸೇವಾ ಸಂಸ್ಥೆ, ಸರಸ್ಪತಿಪುರಂ ಪೊಲೀಸರು ಜಂಟಿ ಕಾರ್ಯಚರಣೆ ನಡೆಸಿ ಹೈಟೆಕ್ ವೇಶ್ಯವಾಟಿಕೆಯನ್ನ ದಂಧೆಯನ್ನ ಭೇದಿಸಿದ್ದಾರೆ
ಹೋಟೆಲ್ನಲ್ಲಿ ವಾಸವಿದ್ದ ಥೈಲ್ಯಾಂಡ್ ಯುವತಿ ಜೊತೆ ಮತ್ತೊಬ್ಬ ಯುವತಿಯೂ ವೇಶ್ಯೆವಾಟಿಕೆಯಲ್ಲಿ ತೊಡಗಿದ್ದಳು. ವೇಶ್ಯಾವಾಟಿಕೆ ನೆಡೆಯುತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ಮಾಡಿ ಇಬ್ಬರು ಯುವತಿಯರ ರಕ್ಷಣೆ ಮಾಡಿದ್ದಾರೆ. ಜೊತೆಗೆ ಪೊಲೀಸರು 7 ಜನರನ್ನ ವಶಕ್ಕೆ ಪಡೆದಿದ್ದಾರೆ.
ಪೊಲೀಸರು ಕೇಳಿದ್ದಕ್ಕೆ ಬ್ಯುಸಿನೆಸ್ ಪರ್ಪಸ್ಗೆ ಬಂದಿದ್ದೇನೆ ಎಂದ ಥೈಲ್ಯಾಂಡ್ ಯುವತಿ ಹೇಳಿದ್ದಾಳೆ. 1 ದಿನದ ಹಿಂದಷ್ಟೇ ಮೈಸೂರಿಗೆ ಬಂದಿದ್ದೆ ಎಂಬ ಮಾಹಿತಿ ನೀಡಿದ್ದಾಳೆ. ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mysuru prostitution racket busted at eagle fantacy hotel by Saraswathipuram police, Thailand girl used for sex business, 7 held, two girls have been rescued. Girl from Thailand has stated that she has come to Mysuru for business purpose.
02-02-26 12:18 pm
HK News Desk
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm