ಬ್ರೇಕಿಂಗ್ ನ್ಯೂಸ್
28-01-25 11:03 am HK News Desk ಕ್ರೈಂ
ಹುಬ್ಬಳ್ಳಿ, ಜ.28; ಹುಬ್ಬಳ್ಳಿ ನಗರದ ಬಾರ್ ಒಂದರ ಪಾರ್ಕಿಂಗ್ ಜಾಗದಲ್ಲಿ ಯುವಕನೊಬ್ಬನನ್ನು ಬರ್ಬರ ರೀತಿಯಲ್ಲಿ ಕೊಲೆ ಮಾಡಲಾಗಿದೆ. ತಡರಾತ್ರಿ ಘಟನೆ ನಡೆದಿದ್ದು ಪೊಲೀಸರು ಆರೋಪಿಗಳನ್ನು ಬಂಧಿಸಲು ತೆರಳಿದಾಗ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ, ಕಾಲಿಗೆ ಗುಂಡು ಹಾರಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಹಳೇ ವೈಷಮ್ಯದ ಹಿನ್ನೆಲೆ ಚಾಕುವಿನಿಂದ ಇರಿದು ಆಕಾಶ್ ವಾಲ್ಮೀಕಿ ಎಂಬ ಯುವಕನ ಬರ್ಬರ ಕೊಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಬೆನ್ನಟ್ಟಿದ ಪೊಲೀಸರು ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ವೇಳೆ, ಮೂವರು ಕೊಲೆ ಆರೋಪಿಗಳ ಮೇಲೆ ಫೈರಿಂಗ್ ಮಾಡಿದ್ದು, ಇಬ್ಬರ ಎರಡೂ ಕಾಲಿಗೆ ಮತ್ತು ಓರ್ವನ ಒಂದು ಕಾಲಿಗೆ ಗುಂಡು ಹಾರಿಸಿದ್ದಾರೆ. ಲಿಂಗರಾಜ ನಗರದಲ್ಲಿ ತಡರಾತ್ರಿ ಯುವಕನ ಹತ್ಯೆ ಮಾಡಿದ್ದ ಆರೋಪಿಗಳು ಅಲ್ಲಿಂದ ಎಸ್ಕೇಪ್ ಆಗಿದ್ದರು. ಆದರೆ ಪೊಲೀಸರಿಗೆ ಯಾರು ಕೃತ್ಯ ಎಸಗಿದ್ದರೆಂದು ಗೊತ್ತಾಗಿತ್ತು.

ಘಟನೆಯಲ್ಲಿ ನಾಲ್ವರು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿದ್ದು, ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ಪೊಲೀಸರ ಆರೋಗ್ಯ ವಿಚಾರಿಸಿದ್ದಾರೆ. ವ್ಯವಸ್ಥಿತ ರೀತಿಯಲ್ಲಿ ಪ್ಲಾನ್ ಮಾಡಿ ಆಕಾಶ್ ಎಂಬ ಯುವಕನನ್ನು ಹತ್ಯೆ ಮಾಡಿದ್ದಾರೆ. ಘಟನೆ ಬಗ್ಗೆ ತನಿಖೆ ಮಾಡುತ್ತೇವೆ. ಪೂರ್ವ ದ್ವೇಷದಿಂದ ಕೃತ್ಯ ಆಗಿದೆಯೆಂದು ಮೇಲ್ನೋಟಕ್ಕೆ ತಿಳಿದುಬಂದಿದೆ ಎಂದು ಮಾಹಿತಿ ನೀಡಿದ್ದಾರೆ.
A young man was brutally murdered in the parking lot of a bar in Hubballi city. The incident took place late at night and when the police went to arrest the accused, they tried to attack him. During this, the police arrested three accused by shooting them in the leg.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 04:52 pm
HK News Staffer
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm