ಬ್ರೇಕಿಂಗ್ ನ್ಯೂಸ್
28-01-25 11:03 am HK News Desk ಕ್ರೈಂ
ಹುಬ್ಬಳ್ಳಿ, ಜ.28; ಹುಬ್ಬಳ್ಳಿ ನಗರದ ಬಾರ್ ಒಂದರ ಪಾರ್ಕಿಂಗ್ ಜಾಗದಲ್ಲಿ ಯುವಕನೊಬ್ಬನನ್ನು ಬರ್ಬರ ರೀತಿಯಲ್ಲಿ ಕೊಲೆ ಮಾಡಲಾಗಿದೆ. ತಡರಾತ್ರಿ ಘಟನೆ ನಡೆದಿದ್ದು ಪೊಲೀಸರು ಆರೋಪಿಗಳನ್ನು ಬಂಧಿಸಲು ತೆರಳಿದಾಗ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ, ಕಾಲಿಗೆ ಗುಂಡು ಹಾರಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಹಳೇ ವೈಷಮ್ಯದ ಹಿನ್ನೆಲೆ ಚಾಕುವಿನಿಂದ ಇರಿದು ಆಕಾಶ್ ವಾಲ್ಮೀಕಿ ಎಂಬ ಯುವಕನ ಬರ್ಬರ ಕೊಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಬೆನ್ನಟ್ಟಿದ ಪೊಲೀಸರು ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ವೇಳೆ, ಮೂವರು ಕೊಲೆ ಆರೋಪಿಗಳ ಮೇಲೆ ಫೈರಿಂಗ್ ಮಾಡಿದ್ದು, ಇಬ್ಬರ ಎರಡೂ ಕಾಲಿಗೆ ಮತ್ತು ಓರ್ವನ ಒಂದು ಕಾಲಿಗೆ ಗುಂಡು ಹಾರಿಸಿದ್ದಾರೆ. ಲಿಂಗರಾಜ ನಗರದಲ್ಲಿ ತಡರಾತ್ರಿ ಯುವಕನ ಹತ್ಯೆ ಮಾಡಿದ್ದ ಆರೋಪಿಗಳು ಅಲ್ಲಿಂದ ಎಸ್ಕೇಪ್ ಆಗಿದ್ದರು. ಆದರೆ ಪೊಲೀಸರಿಗೆ ಯಾರು ಕೃತ್ಯ ಎಸಗಿದ್ದರೆಂದು ಗೊತ್ತಾಗಿತ್ತು.

ಘಟನೆಯಲ್ಲಿ ನಾಲ್ವರು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿದ್ದು, ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ಪೊಲೀಸರ ಆರೋಗ್ಯ ವಿಚಾರಿಸಿದ್ದಾರೆ. ವ್ಯವಸ್ಥಿತ ರೀತಿಯಲ್ಲಿ ಪ್ಲಾನ್ ಮಾಡಿ ಆಕಾಶ್ ಎಂಬ ಯುವಕನನ್ನು ಹತ್ಯೆ ಮಾಡಿದ್ದಾರೆ. ಘಟನೆ ಬಗ್ಗೆ ತನಿಖೆ ಮಾಡುತ್ತೇವೆ. ಪೂರ್ವ ದ್ವೇಷದಿಂದ ಕೃತ್ಯ ಆಗಿದೆಯೆಂದು ಮೇಲ್ನೋಟಕ್ಕೆ ತಿಳಿದುಬಂದಿದೆ ಎಂದು ಮಾಹಿತಿ ನೀಡಿದ್ದಾರೆ.
A young man was brutally murdered in the parking lot of a bar in Hubballi city. The incident took place late at night and when the police went to arrest the accused, they tried to attack him. During this, the police arrested three accused by shooting them in the leg.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am