ಬ್ರೇಕಿಂಗ್ ನ್ಯೂಸ್
29-01-25 04:12 pm Mangalore Correspondent ಕ್ರೈಂ
ಕಾರವಾರ, ಜ.29: ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿರುವ ಕಾರಿನಲ್ಲಿ 1.15 ಕೋಟಿ ರೂಪಾಯಿ ನಗದು ಪತ್ತೆಯಾದ ಪ್ರಸಂಗ ಅಂಕೋಲಾ ರಾಷ್ಟ್ರೀಯ ಹೆದ್ದಾರಿ 63ರ ರಾಮನಗುಳಿ ಬಳಿ ನಡೆದಿದೆ. ಪೊಲೀಸರು ಕಾರನ್ನು ವಶಕ್ಕೆ ಪಡೆದು ಅಂಕೋಲಾ ಠಾಣೆಯಲ್ಲಿ ತಂದಿರಿಸಿದ್ದಾರೆ.
ಸೋಮವಾರ ಸಂಜೆಯಿಂದ ಅಪರಿಚಿತರು ನಿರ್ಜನ ಪ್ರದೇಶದಲ್ಲಿ ಕಾರನ್ನು ನಿಲ್ಲಿಸಿ ಹೋಗಿದ್ದರು. ಅನುಮಾನಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ದೌಡಾಯಿಸಿದ ಹೆದ್ದಾರಿ ಗಸ್ತು ಸಿಬ್ಬಂದಿ ಕಾರನ್ನು ಪರಿಶೀಲನೆ ಮಾಡಿದ್ದಾರೆ. ಕಾರಿನ ಬಾಗಿಲು ಓಪನ್ ಆದ ರೀತಿಯಲ್ಲಿದ್ದು ಸೀಟು ಕಿತ್ತುಕೊಂಡು ಬಂದಂತಿತ್ತು. ಅದರಲ್ಲಿದ್ದ ಬಾಕ್ಸ್ ಪರಿಶೀಲಿಸಿದಾಗ 1.15 ಕೋಟಿ ನಗದು ಇರುವುದು ಕಂಡುಬಂದಿದೆ.


ಕಾರಿನ ನಂಬರ್ ಪ್ಲೇಟ್ ಬೇರೆ ಇತ್ತು. ಒಳಗಡೆ ನಕಲಿ ನಂಬರ್ ಪ್ಲೇಟ್ ಗಳು ಪತ್ತೆಯಾಗಿದೆ. ಸದ್ರಿ ಕಾರಿನ ನಂಬರ್ ಕೆಎ19 ಎಂಪಿ 1036 ನೋಂದಣಿ ಸಂಖ್ಯೆಯದ್ದು ಮತ್ತು ಮಂಗಳೂರು ನಿವಾಸಿ ರಾಜೇಶ್ ಪವಾರ್ ಹೆಸರಿನ ವ್ಯಕ್ತಿಗೆ ಸೇರಿದ್ದು ಎಂದು ಪೊಲೀಸರು ಪತ್ತೆ ಮಾಡಿದ್ದಾರೆ. ಕಾರನ್ನು ಅಕ್ರಮ ವ್ಯವಹಾರಗಳಿಗೆ ಬಳಸುತ್ತಿದ್ದ ಬಗ್ಗೆ ಅನುಮಾನಗಳಿದ್ದು ಕಾರಿನ ಮಾಲೀಕರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.
ಕಾರು ಹಾಗೂ ಅದರಲ್ಲಿದ್ದ ಹಣ ಯಾರಿಗೆ ಸೇರಿದ್ದು, ನಿರ್ಜನ ಪ್ರದೇಶದಲ್ಲಿ ಕಾರನ್ನು ತಂದು ನಿಲ್ಲಿಸಿದ್ದು ಏಕೆ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
Rs One Crore Found In Mangalore based Abandoned Car In Deserted Area in Ankola. The police have found that the car belongs to the owner from Mangalore Rajesh Pavar. t has been learnt that the car was seen parked in a deserted area without occupants since Monday evening. Suspicious locals informed the police, after which, a highway patrol team rushed to the spot and inspected the car on Tuesday.
02-02-26 12:18 pm
HK News Desk
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm