ಬ್ರೇಕಿಂಗ್ ನ್ಯೂಸ್
29-01-25 04:12 pm Mangalore Correspondent ಕ್ರೈಂ
ಕಾರವಾರ, ಜ.29: ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿರುವ ಕಾರಿನಲ್ಲಿ 1.15 ಕೋಟಿ ರೂಪಾಯಿ ನಗದು ಪತ್ತೆಯಾದ ಪ್ರಸಂಗ ಅಂಕೋಲಾ ರಾಷ್ಟ್ರೀಯ ಹೆದ್ದಾರಿ 63ರ ರಾಮನಗುಳಿ ಬಳಿ ನಡೆದಿದೆ. ಪೊಲೀಸರು ಕಾರನ್ನು ವಶಕ್ಕೆ ಪಡೆದು ಅಂಕೋಲಾ ಠಾಣೆಯಲ್ಲಿ ತಂದಿರಿಸಿದ್ದಾರೆ.
ಸೋಮವಾರ ಸಂಜೆಯಿಂದ ಅಪರಿಚಿತರು ನಿರ್ಜನ ಪ್ರದೇಶದಲ್ಲಿ ಕಾರನ್ನು ನಿಲ್ಲಿಸಿ ಹೋಗಿದ್ದರು. ಅನುಮಾನಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ದೌಡಾಯಿಸಿದ ಹೆದ್ದಾರಿ ಗಸ್ತು ಸಿಬ್ಬಂದಿ ಕಾರನ್ನು ಪರಿಶೀಲನೆ ಮಾಡಿದ್ದಾರೆ. ಕಾರಿನ ಬಾಗಿಲು ಓಪನ್ ಆದ ರೀತಿಯಲ್ಲಿದ್ದು ಸೀಟು ಕಿತ್ತುಕೊಂಡು ಬಂದಂತಿತ್ತು. ಅದರಲ್ಲಿದ್ದ ಬಾಕ್ಸ್ ಪರಿಶೀಲಿಸಿದಾಗ 1.15 ಕೋಟಿ ನಗದು ಇರುವುದು ಕಂಡುಬಂದಿದೆ.
ಕಾರಿನ ನಂಬರ್ ಪ್ಲೇಟ್ ಬೇರೆ ಇತ್ತು. ಒಳಗಡೆ ನಕಲಿ ನಂಬರ್ ಪ್ಲೇಟ್ ಗಳು ಪತ್ತೆಯಾಗಿದೆ. ಸದ್ರಿ ಕಾರಿನ ನಂಬರ್ ಕೆಎ19 ಎಂಪಿ 1036 ನೋಂದಣಿ ಸಂಖ್ಯೆಯದ್ದು ಮತ್ತು ಮಂಗಳೂರು ನಿವಾಸಿ ರಾಜೇಶ್ ಪವಾರ್ ಹೆಸರಿನ ವ್ಯಕ್ತಿಗೆ ಸೇರಿದ್ದು ಎಂದು ಪೊಲೀಸರು ಪತ್ತೆ ಮಾಡಿದ್ದಾರೆ. ಕಾರನ್ನು ಅಕ್ರಮ ವ್ಯವಹಾರಗಳಿಗೆ ಬಳಸುತ್ತಿದ್ದ ಬಗ್ಗೆ ಅನುಮಾನಗಳಿದ್ದು ಕಾರಿನ ಮಾಲೀಕರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.
ಕಾರು ಹಾಗೂ ಅದರಲ್ಲಿದ್ದ ಹಣ ಯಾರಿಗೆ ಸೇರಿದ್ದು, ನಿರ್ಜನ ಪ್ರದೇಶದಲ್ಲಿ ಕಾರನ್ನು ತಂದು ನಿಲ್ಲಿಸಿದ್ದು ಏಕೆ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
Rs One Crore Found In Mangalore based Abandoned Car In Deserted Area in Ankola. The police have found that the car belongs to the owner from Mangalore Rajesh Pavar. t has been learnt that the car was seen parked in a deserted area without occupants since Monday evening. Suspicious locals informed the police, after which, a highway patrol team rushed to the spot and inspected the car on Tuesday.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 04:45 pm
Mangalore Correspondent
Expert PU College Announces ‘Xcelerate 2025’...
15-08-25 09:04 pm
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
16-08-25 11:25 am
HK News Desk
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am