ಬ್ರೇಕಿಂಗ್ ನ್ಯೂಸ್
16-12-20 12:53 pm Headline Karnataka News Network ಕ್ರೈಂ
ಕಾನ್ಪುರ, ಡಿ.16: ರಷ್ಯನ್ ಯುವತಿಗೆ ಮತ್ತು ಬರಿಸುವ ಪಾನೀಯ ಕೊಟ್ಟು ಸೇನಾಧಿಕಾರಿಯೇ ಅತ್ಯಾಚಾರಗೈದ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.
ಕಾನ್ಪುರದ ಕೆಂಟ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ. ಕರ್ನಲ್ ದರ್ಜೆಯ ನೀರಜ್ ಗೆಹ್ಲೋಟ್ ಆರೋಪಿ ಸೇನಾಧಿಕಾರಿ. ರಷ್ಯನ್ ಯುವತಿ ಮತ್ತು ಆಕೆಯ ಪತಿ ಲಕ್ನೋದಿಂದ ಕಾನ್ಪುರಕ್ಕೆ ತಿರುಗಾಟಕ್ಕೆ ಬಂದಿದ್ದರು. ಆಕೆಯ ಪತಿ ಕಾನ್ಪುರದ ನಿವಾಸಿಯಾಗಿದ್ದು ಸೇನಾಧಿಕಾರಿಗೆ ಪರಿಚಿತನಾಗಿದ್ದ. ಊರಿಗೆ ಬಂದಿದ್ದ ಗೆಳೆಯನನ್ನು ಸೇನಾಧಿಕಾರಿ ನೀರಜ್ ತನ್ನ ಕಚೇರಿ ಬಂಗಲೆಗೆ ಊಟಕ್ಕೆ ಕರೆದಿದ್ದ. ಹಗಲಿನಲ್ಲಿ ಶಾಪಿಂಗ್ ಮುಗಿಸಿ, ಸಂಜೆಯ ಹೊತ್ತಿಗೆ ಡಿನ್ನರ್ ಗೆಂದು ದಂಪತಿ ಬಂಗಲೆಗೆ ತೆರಳಿದ್ದರು.

ಆದರೆ, ಬಂಗಲೆಯಲ್ಲಿ ಮಾತುಕತೆ ಎಲ್ಲ ಮುಗಿದು ಪಾನೀಯ ಕೊಟ್ಟಿದ್ದಾರೆ. ಆದರೆ, ಪಾನೀಯದಲ್ಲಿ ಅಮಲು ಪದಾರ್ಥ ಬೆರೆಸಿ ಕೊಟ್ಟಿದ್ದು ಅವರಿಗೆ ಗೊತ್ತಾಗಿರಲಿಲ್ಲ. ಪಾನೀಯ ಕುಡಿದ ಪತಿ ಅಮಲಿನಲ್ಲಿ ಬಿದ್ದುಕೊಂಡಿದ್ದಾನೆ. ಈ ವೇಳೆ, ಆತನ ಪತ್ನಿ ರಷ್ಯನ್ ಯುವತಿಯನ್ನು ಸೇನಾಧಿಕಾರಿ ಇನ್ನೊಂದು ಕೊಠಡಿಗೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾನೆ. ಈ ಸಂದರ್ಭದಲ್ಲಿ ವಿರೋಧ ವ್ಯಕ್ತಪಡಿಸಿದ ಯುವತಿ ಅಧಿಕಾರಿಯನ್ನು ದೂಡಿ ಹಾಕಿದ್ದು, ಪ್ರತಿಯಾಗಿ ಯುವತಿಗೆ ಹಲ್ಲೆಯನ್ನೂ ನಡೆಸಿದ್ದಾನೆ.
ಮರುದಿನ, ಬಂಗಲೆಯಲ್ಲಿ ನಡೆದ ವಿಚಾರವನ್ನು ರಷ್ಯನ್ ಯುವತಿ ತನ್ನ ಪತಿಗೆ ತಿಳಿಸಿದ್ದಾಳೆ. ದಂಪತಿ ಬಳಿಕ ಕೆಂಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸೇನಾಧಿಕಾರಿ ವಿರುದ್ಧ ಪ್ರಕರಣ ದಾಖಲಾಗಿದೆ.
In a shocking incident, a colonel posted in Uttar Pradesh’s Kanpur allegedly sexually assaulted a Russian woman after inviting her for dinner at the officer’s mess in the city’s Cantt area on December 10. The accused Army officer, identified as Neeraj Gehlot, is on the run.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm