ಬ್ರೇಕಿಂಗ್ ನ್ಯೂಸ್
02-02-25 09:00 pm Bangalore Correspondent ಕ್ರೈಂ
ಬೆಂಗಳೂರು, ಫೆ 02: ಮದುವೆಗೆ ವಧು ತೋರಿಸುವ ನೆಪದಲ್ಲಿ ಹನಿಟ್ರ್ಯಾಪ್ ಮಾಡಿ ಸುಲಿಗೆ ಮಾಡುತ್ತಿದ್ದ ನಾಲ್ವರು ಮಹಿಳೆಯರೂ ಸೇರಿದಂತೆ ಆರು ಆರೋಪಿಗಳನ್ನು ಹೆಬ್ಬಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಭದ್ರಪ್ಪ ಲೇಔಟ್ನ ಮಂಜುಳಾ (45), ಮಂಗನಹಳ್ಳಿ ತಾವರೆಕೆರೆಯ ಶಿಲ್ಪಾ (45), ಎಂ.ಎಸ್.ಪಾಳ್ಯದ ಲೀಲಾವತಿ (37), ಹೆಬ್ಬಾಳದ ವಿಜಯಮ್ಮ (52) ಹಾಗೂ ಎಚ್.ವೆಂಕಟೇಶ್, ವಿದ್ಯಾರಣ್ಯಪುರದ ಎಂ.ಹರೀಶ್ (41) ಬಂಧಿತರು.
ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಲಯವು ಎಲ್ಲ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಪ್ರಮುಖ ಆರೋಪಿ ಮಂಜುಳಾಗೆ ಕೆಲ ದಿನಗಳ ಹಿಂದೆ ಯುವಕನೊಬ್ಬ ಪರಿಚಯವಾಗಿದ್ದ. 'ವಧು ಹುಡುಕುತ್ತಿದ್ದು, ಕನ್ಯೆ ಇದ್ದರೆ ಹೇಳಿ' ಎಂದು ಮಂಜುಳಾ ಬಳಿ ಯುವಕ ಹೇಳಿದ್ದ. ಹೆಬ್ಬಾಳದ ತನ್ನ ಸ್ನೇಹಿತೆ ಮನೆಗೆ ಹೋದರೆ ಕನ್ಯೆ ತೋರಿಸುವುದಾಗಿ ಮಂಜುಳಾ ಹೇಳಿದ್ದಳು. ಅದರಂತೆ ಮಂಜುಳಾ ಸ್ನೇಹಿತೆ ವಿಜಯಲಕ್ಷ್ಮಿ ಮನೆಗೆ ಯುವಕ ಹೋಗಿದ್ದ.
ಮನೆಯಲ್ಲಿ ಲೀಲಾವತಿ ಎಂಬ ಯುವತಿಯನ್ನು ವಿಜಯಲಕ್ಷ್ಮಿ ಪರಿಚಯಿಸಿದ್ದಳು. ಕೆಲವೇ ಹೊತ್ತಿನಲ್ಲಿ ಇಬ್ಬರೂ ಮಾತನಾಡುತ್ತಿರಿ ಎಂದು ಹೇಳಿ ವಿಜಯಲಕ್ಷ್ಮಿ ಹೊರಕ್ಕೆ ಹೋಗಿದ್ದಳು. ಕೆಲವೇ ಹೊತ್ತಿನಲ್ಲಿ ಪೊಲೀಸರ ಸೋಗಿನಲ್ಲಿ ಗೀತಾ, ಹರೀಶ ಮತ್ತು ವೆಂಕಟೇಶ ಮನೆಗೆ ಬಂದಿದ್ದರು. ಮನೆಯಲ್ಲಿ ವೈಶ್ಯಾವಾಟಿಕೆ ನಡೆಯುತ್ತಿದೆ ಎಂದು ಬೆದರಿಸಿದ್ದರು. ಜೈಲಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದರು. ಬೆದರಿದ್ದ ಯುವಕ, ಫೋನ್ ಪೇ ಮೂಲಕ 50 ಸಾವಿರ ಕಳಿಸಿದ್ದಾನೆ.
ಯುವಕ ನೀಡಿದ ದೂರು ಆಧರಿಸಿ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.
Four women arrested by Bangalore police over honeytrap case. They also used to pose as police officers and threaten the victim and loot money. Hebbal police have arrested four in connection to this case..
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 04:52 pm
HK News Staffer
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm