ಬ್ರೇಕಿಂಗ್ ನ್ಯೂಸ್
02-02-25 09:00 pm Bangalore Correspondent ಕ್ರೈಂ
ಬೆಂಗಳೂರು, ಫೆ 02: ಮದುವೆಗೆ ವಧು ತೋರಿಸುವ ನೆಪದಲ್ಲಿ ಹನಿಟ್ರ್ಯಾಪ್ ಮಾಡಿ ಸುಲಿಗೆ ಮಾಡುತ್ತಿದ್ದ ನಾಲ್ವರು ಮಹಿಳೆಯರೂ ಸೇರಿದಂತೆ ಆರು ಆರೋಪಿಗಳನ್ನು ಹೆಬ್ಬಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಭದ್ರಪ್ಪ ಲೇಔಟ್ನ ಮಂಜುಳಾ (45), ಮಂಗನಹಳ್ಳಿ ತಾವರೆಕೆರೆಯ ಶಿಲ್ಪಾ (45), ಎಂ.ಎಸ್.ಪಾಳ್ಯದ ಲೀಲಾವತಿ (37), ಹೆಬ್ಬಾಳದ ವಿಜಯಮ್ಮ (52) ಹಾಗೂ ಎಚ್.ವೆಂಕಟೇಶ್, ವಿದ್ಯಾರಣ್ಯಪುರದ ಎಂ.ಹರೀಶ್ (41) ಬಂಧಿತರು.
ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಲಯವು ಎಲ್ಲ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಪ್ರಮುಖ ಆರೋಪಿ ಮಂಜುಳಾಗೆ ಕೆಲ ದಿನಗಳ ಹಿಂದೆ ಯುವಕನೊಬ್ಬ ಪರಿಚಯವಾಗಿದ್ದ. 'ವಧು ಹುಡುಕುತ್ತಿದ್ದು, ಕನ್ಯೆ ಇದ್ದರೆ ಹೇಳಿ' ಎಂದು ಮಂಜುಳಾ ಬಳಿ ಯುವಕ ಹೇಳಿದ್ದ. ಹೆಬ್ಬಾಳದ ತನ್ನ ಸ್ನೇಹಿತೆ ಮನೆಗೆ ಹೋದರೆ ಕನ್ಯೆ ತೋರಿಸುವುದಾಗಿ ಮಂಜುಳಾ ಹೇಳಿದ್ದಳು. ಅದರಂತೆ ಮಂಜುಳಾ ಸ್ನೇಹಿತೆ ವಿಜಯಲಕ್ಷ್ಮಿ ಮನೆಗೆ ಯುವಕ ಹೋಗಿದ್ದ.
ಮನೆಯಲ್ಲಿ ಲೀಲಾವತಿ ಎಂಬ ಯುವತಿಯನ್ನು ವಿಜಯಲಕ್ಷ್ಮಿ ಪರಿಚಯಿಸಿದ್ದಳು. ಕೆಲವೇ ಹೊತ್ತಿನಲ್ಲಿ ಇಬ್ಬರೂ ಮಾತನಾಡುತ್ತಿರಿ ಎಂದು ಹೇಳಿ ವಿಜಯಲಕ್ಷ್ಮಿ ಹೊರಕ್ಕೆ ಹೋಗಿದ್ದಳು. ಕೆಲವೇ ಹೊತ್ತಿನಲ್ಲಿ ಪೊಲೀಸರ ಸೋಗಿನಲ್ಲಿ ಗೀತಾ, ಹರೀಶ ಮತ್ತು ವೆಂಕಟೇಶ ಮನೆಗೆ ಬಂದಿದ್ದರು. ಮನೆಯಲ್ಲಿ ವೈಶ್ಯಾವಾಟಿಕೆ ನಡೆಯುತ್ತಿದೆ ಎಂದು ಬೆದರಿಸಿದ್ದರು. ಜೈಲಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದರು. ಬೆದರಿದ್ದ ಯುವಕ, ಫೋನ್ ಪೇ ಮೂಲಕ 50 ಸಾವಿರ ಕಳಿಸಿದ್ದಾನೆ.
ಯುವಕ ನೀಡಿದ ದೂರು ಆಧರಿಸಿ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.
Four women arrested by Bangalore police over honeytrap case. They also used to pose as police officers and threaten the victim and loot money. Hebbal police have arrested four in connection to this case..
02-02-26 12:18 pm
HK News Desk
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm