ಬ್ರೇಕಿಂಗ್ ನ್ಯೂಸ್
16-12-20 01:12 pm Mangalore Correspondent ಕ್ರೈಂ
ಬ್ರಹ್ಮಾವರ, ಡಿ.16 : ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಹೊಂದಿದ ಆರೋಪದಲ್ಲಿ ಉಡುಪಿ ಮಹಿಳಾ ಠಾಣೆಯಲ್ಲಿ ವ್ಯಕ್ತಿಯ ವಿರುದ್ಧ ಯುವತಿ ದೂರು ದಾಖಲಿಸಿದ್ದಾರೆ.
25 ವರ್ಷದ ಯುವತಿ, ಕಾವಡಿ ನಿವಾಸಿ ವಕೀಲನಾಗಿರುವ ಸುಕುಮಾರ್ ಶೆಟ್ಟಿ ಎಂಬಾತನ ವಿರುದ್ಧ ದೂರು ದಾಖಲಿಸಿದ್ದಾರೆ. ಕಾವಡಿ ನಿವಾಸಿ ಸುಕುಮಾರ್ ಶೆಟ್ಟಿ 2015ರ ಜುಲೈ 17 ರಂದು ಬೆಳಗ್ಗೆ 11 ಗಂಟೆಗೆ ನೀಲಾವರ ಗ್ರಾಮದ ಕಲ್ಲು ಕ್ವಾರಿಗೆ ಯುವತಿಯನ್ನು ಕರೆದುಕೊಂಡು ಹೋಗಿದ್ದು ಮದುವೆಯಾಗಿವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದ್ದಾನೆಂದು ಆರೋಪಿಸಲಾಗಿದೆ.
ಇದೇ ರೀತಿ ಕಳೆದ 5 ವರ್ಷಗಳಿಂದ ಹಲವು ಬಾರಿ ಆತ ದೈಹಿಕ ಸಂಪರ್ಕ ಬೆಳೆಸಿದ್ದಾನೆ ಎಂದು ಯುವತಿ ಆರೋಪಿಸಿದ್ದಾರೆ. 2020ರ ಜುಲೈ 7ರಂದು ಕೊನೆಯದಾಗಿ ದೈಹಿಕ ಸಂಪರ್ಕ ನಡೆಸಿದ್ದ. ಆ ಬಳಿಕ ಯುವತಿ ಮದುವೆಯಾಗಲು ಒತ್ತಾಯಿಸಿದಾಗ ಆರೋಪಿ ನಿರಾಕರಿಸಿದ್ದಾನೆ. ಅಷ್ಟೇ ಅಲ್ಲ, ಆರೋಪಿ ಯುವತಿ ಮೇಲೆ ಹಲ್ಲೆ ನಡೆಸಿದ್ದಾಗಿ ಆರೋಪಿಸಲಾಗಿದೆ.
City-based advocate, Sukumar Shetty, who is a resident of Kota Kavadi in the district, has been accused of raping a girl after promising to marry her. A case containing this allegation has been registered in the women's police station here.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
01-08-26 02:48 pm
HK News Staffer
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
01-08-26 02:50 pm
HK News Staffer
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm