ಬ್ರೇಕಿಂಗ್ ನ್ಯೂಸ್
16-12-20 01:12 pm Mangalore Correspondent ಕ್ರೈಂ
ಬ್ರಹ್ಮಾವರ, ಡಿ.16 : ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಹೊಂದಿದ ಆರೋಪದಲ್ಲಿ ಉಡುಪಿ ಮಹಿಳಾ ಠಾಣೆಯಲ್ಲಿ ವ್ಯಕ್ತಿಯ ವಿರುದ್ಧ ಯುವತಿ ದೂರು ದಾಖಲಿಸಿದ್ದಾರೆ.
25 ವರ್ಷದ ಯುವತಿ, ಕಾವಡಿ ನಿವಾಸಿ ವಕೀಲನಾಗಿರುವ ಸುಕುಮಾರ್ ಶೆಟ್ಟಿ ಎಂಬಾತನ ವಿರುದ್ಧ ದೂರು ದಾಖಲಿಸಿದ್ದಾರೆ. ಕಾವಡಿ ನಿವಾಸಿ ಸುಕುಮಾರ್ ಶೆಟ್ಟಿ 2015ರ ಜುಲೈ 17 ರಂದು ಬೆಳಗ್ಗೆ 11 ಗಂಟೆಗೆ ನೀಲಾವರ ಗ್ರಾಮದ ಕಲ್ಲು ಕ್ವಾರಿಗೆ ಯುವತಿಯನ್ನು ಕರೆದುಕೊಂಡು ಹೋಗಿದ್ದು ಮದುವೆಯಾಗಿವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದ್ದಾನೆಂದು ಆರೋಪಿಸಲಾಗಿದೆ.
ಇದೇ ರೀತಿ ಕಳೆದ 5 ವರ್ಷಗಳಿಂದ ಹಲವು ಬಾರಿ ಆತ ದೈಹಿಕ ಸಂಪರ್ಕ ಬೆಳೆಸಿದ್ದಾನೆ ಎಂದು ಯುವತಿ ಆರೋಪಿಸಿದ್ದಾರೆ. 2020ರ ಜುಲೈ 7ರಂದು ಕೊನೆಯದಾಗಿ ದೈಹಿಕ ಸಂಪರ್ಕ ನಡೆಸಿದ್ದ. ಆ ಬಳಿಕ ಯುವತಿ ಮದುವೆಯಾಗಲು ಒತ್ತಾಯಿಸಿದಾಗ ಆರೋಪಿ ನಿರಾಕರಿಸಿದ್ದಾನೆ. ಅಷ್ಟೇ ಅಲ್ಲ, ಆರೋಪಿ ಯುವತಿ ಮೇಲೆ ಹಲ್ಲೆ ನಡೆಸಿದ್ದಾಗಿ ಆರೋಪಿಸಲಾಗಿದೆ.
City-based advocate, Sukumar Shetty, who is a resident of Kota Kavadi in the district, has been accused of raping a girl after promising to marry her. A case containing this allegation has been registered in the women's police station here.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am