ಬ್ರೇಕಿಂಗ್ ನ್ಯೂಸ್
06-02-25 04:35 pm HK News Desk ಕ್ರೈಂ
ಕಲಬುರಗಿ, ಫೆ.6 : ಮಾರಕಾಸ್ತ್ರಗಳನ್ನು ಕೈಯಲ್ಲಿ ಹಿಡಿದುಕೊಂಡು ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಯ ಬಿಡುತ್ತಿದ್ದ ಆರೋಪದಲ್ಲಿ ಐವರನ್ನು ಕಲಬುರಗಿ ನಗರ ಪೊಲೀಸರು ಬಂಧಿಸಿದ್ದಾರೆ.
ಕಲಬುರಗಿ ನಗರದ ಆಝಾದ್ ಪುರದ ಉಮರ್ ಕಾಲನಿ ನಿವಾಸಿಗಳಾದ ಗುಲಾಮ್ ನಬಿ ಅಲಿಯಾಸ್ ಬಿಲಾಲ್(21), ಮುಹಮ್ಮದ್ ಪರ್ವೇಶ್(27), ಶೇಕ್ ಶೋಯೆಬ್(22), ಸೈಯದ್ ಕದೀರ್(24), ಗರೀಬ್ ನವಾಝ್ ಕಾಲನಿ ನಿವಾಸಿ ಅಸ್ಲಂ ಪಾಷಾ (24) ಬಂಧಿತ ಆರೋಪಿಗಳು.


ಗುಲಾಮ್ ನಬಿ ವಿರುದ್ಧ ಕಲಬುರಗಿ ವಿಶ್ವವಿದ್ಯಾನಿಲಯ ಪೊಲೀಸ್ ಠಾಣೆಯಲ್ಲಿ ಕಲಂ 28 ಭಾರತೀಯ ಆಯುಧ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಉಳಿದ ನಾಲ್ವರು ಆರೋಪಿಗಳ ವಿರುದ್ಧ ಕಲಂ 129 BNSS (PAR) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಯುವಕರು ಕೈಯಲ್ಲಿ ಮಾರಕಾಸ್ತ್ರ ಮತ್ತು ಪಿಸ್ತೂಲ್ ಮಾದರಿಯ ಆಯುಧಗಳನ್ನು ಹಿಡಿದು ವಿಡಿಯೋ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು, ಸಾರ್ವಜನಿಕರಲ್ಲಿ ಭಯ ಹುಟ್ಟಿಸುತ್ತಿದ್ದಾರೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ ಅವರಿಂದ ಮಾರಕಾಸ್ತ್ರ, ಪಿಸ್ತೂಲ್ ಮತ್ತಿತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Five youths arrested in Kalaburagi for making reels with weapons. The police arrested them after their reel vidoes on Instagram went viral.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm