ಬ್ರೇಕಿಂಗ್ ನ್ಯೂಸ್
08-02-25 01:00 pm HK News Desk ಕ್ರೈಂ
ಬೀದರ್, ಫೆ.8: ಮನೆಯವರು ತೋರಿಸಿದ ಹುಡುಗನನ್ನು ಮದುವೆಯಾಗಲು ನಿರಾಕರಿಸಿದ ಕೋಪದಲ್ಲಿ ಹೆತ್ತ ತಂದೆಯೇ 18 ವರ್ಷದ ಮಗಳನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿರುವ ಆಘಾತಕಾರಿ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ.
ಔರಾದ್ ತಾಲ್ಲೂಕಿನ ವಡಗಾಂವ ಸಮೀಪದ ಬರಗೇನ್ ತಾಂಡಾದಲ್ಲಿ ಶುಕ್ರವಾರ (ಫೆ.7) ಘಟನೆ ನಡೆದಿದ್ದು, ಮೋನಿಕಾ ಜಾಧವ (18) ಕೊಲೆಗೀಡಾದ ಯುವತಿ. ಮಗಳ ಕೊಂದ ತಂದೆ ಮೋತಿರಾಮ ಜಾಧವ ಆರೋಪಿಯಾಗಿದ್ದಾನೆ. ಕೊಲೆ ಆರೋಪಿ ಪತ್ತೆಗೆ ಪೊಲೀಸರ ಕಾರ್ಯಾಚರಣೆ ಮುಂದುವರೆದಿದೆ.
'ಕುಟುಂಬಸ್ಥರು ತೋರಿಸಿದ ಯುವಕನೊಂದಿಗೆ ಮದುವೆ ಮಾಡಿಕೊಳ್ಳಲು ಯುವತಿಗೆ ಇಷ್ಟ ಇರಲಿಲ್ಲ. ತಾನು ಬೇರೊಬ್ಬ ಯುವಕನೊಂದಿಗೆ ಪ್ರೀತಿ ಮಾಡುತ್ತಿರುವುದಾಗಿ ಹೇಳಿದ್ದಳು. ಈ ಸಂಬಂಧ ಮಗಳೊಂದಿಗೆ ತಂದೆ ಜಗಳವಾಡಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಕೋಪದಲ್ಲಿ ಮಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ, ಹಗ್ಗದಿಂದ ಕತ್ತು ಬಿಗಿದು ಮಗಳನ್ನು ಕೊಂದು ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಷಯ ತಿಳಿದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಭಾಲ್ಕಿ ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ, ಔರಾದ್ ಸಿಪಿಐ ರಘುವೀರ್ ಸಿಂಗ್ ಠಾಕೂರ್, ಸಂತಪೂರ ಪಿಎಸ್ಐ ನಂದಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಸಂತಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
18 year old daughter killed by father for rejecting marriage proposal in Bidar. The disease as been identified as Monica Jadav. She was In love with another boy where the father got angry and killer right in the house
02-02-26 12:18 pm
HK News Desk
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm