ಬ್ರೇಕಿಂಗ್ ನ್ಯೂಸ್
13-02-25 05:54 pm Bangalore Correspondent ಕ್ರೈಂ
ಬೆಂಗಳೂರು, ಫೆ.13: ಎಚ್ ಪಿಸಿಎಲ್ ಆಯಿಲನ್ನು ನಕಲಿಯಾಗಿ ತಯಾರಿಸಿ ಕಂಪನಿ ಲೇಬಲ್ ನಲ್ಲಿ ಮಾರಾಟ ಮಾಡುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಮಾಡಿದ್ದು, ವಿಜಯಪುರ ಮತ್ತು ಬೆಳಗಾವಿಯಲ್ಲಿ ದಾಳಿ ಮಾಡಿ ಇಬ್ಬರನ್ನು ಬಂಧನ ಮಾಡಿದ್ದಾರೆ.
ವಿಜಯಪುರ ಜಿಲ್ಲೆಯ ಹೊರಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿಜಯಲಕ್ಷ್ಮಿ ಲ್ಯೂಬ್ರಿಕಂಟ್ ಎನ್ನುವ ಹೆಸರಿನ ಅಂಗಡಿಗೆ ಪೊಲೀಸರು ದಾಳಿ ಮಾಡಿದಾಗ, ಎಚ್ ಪಿಸಿಎಲ್ ಎಂಕ್ಲೋ ಸುಪೀರಿಯರ್ ಹೈಡ್ರಾಲಿಕ್ ಆಯಿಲ್ ಹೆಸರಲ್ಲಿ ನಕಲಿ ಆಯಿಲ್ ತುಂಬಿಸಿಟ್ಟಿರುವುದು ಪತ್ತೆಯಾಗಿದೆ. ಕಾಪಿರೈಟ್ ಆಕ್ಟ್ ಉಲ್ಲಂಘನೆ ಮಾಡಿದ್ದಲ್ಲದೆ, ನಕಲಿ ಉತ್ಪನ್ನಗಳನ್ನು ಮಾರಾಟ ಮಾಡಿ ಅಕ್ರಮ ಲಾಭ ಮಾಡಿಕೊಳ್ಳುತ್ತಿರುವುದು ತನಿಖೆಯಲ್ಲಿ ಕಂಡುಬಂದಿದೆ. ಅಲ್ಲದೆ, ಪ್ರಗತಿ ಮತ್ತು ಚಕ್ಕೋ ಎನ್ನುವ ಲೋಗೊ ಇಲ್ಲದ ಕಂಪನಿಯ ಹೆಸರಲ್ಲಿ ಮಾರಾಟ ಮಾಡುತ್ತಿರುವುದೂ ಪತ್ತೆಯಾಗಿದ್ದು ಅಂಗಡಿ ಮಾಲೀಕ ಮಲ್ಲಪ್ಪ ಪಾಟೀಲ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಎಚ್ ಪಿಸಿಎಲ್ ಕಂಪನಿಯ ಬೆಂಗಳೂರು ರೀಜನಲ್ ಮ್ಯಾನೇಜರ್ ಫ್ರಾನ್ಸಿಸ್ ಪೌಲ್ ದೂರು ನೀಡಿದ್ದರು.











ಬೆಳಗಾವಿ ಪ್ರಕರಣದಲ್ಲಿ ಶಹಾಪುರ್ ಪೊಲೀಸ್ ಠಾಣೆಯ ಎಸ್ಐ ಸಿದ್ದಪ್ಪ ಶಿಮಾನಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದು, ಎಚ್ ಪಿಸಿಎಲ್ ಕಂಪನಿಯ ಆಯಿಲ್ ತುಂಬಿದ್ದ ತಲಾ 26 ಲೀಟರ್ ಇದ್ದ ಎರಡು ಬಕೇಟುಗಳನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣದಲ್ಲಿ ಇಶಾ ಹೈಡ್ರೋ ಪವರ್ ಕಂಪನಿಯ ಹೆಸರಲ್ಲಿ ನಕಲಿ ಆಯಿಲ್ ಮಾರಾಟ ಮಾಡುತ್ತಿದ್ದ ಶಿವಾನಂದ್ (39) ಎಂಬಾತನನ್ನು ಬಂಧಿಸಿದ್ದಾರೆ.
A fake HPCL oil racket has been busted in both Belagavi and Vijayapura, with two individuals arrested. Authorities report that counterfeit oil, packaged in authentic-looking cans with seals, was being sold at reduced prices in the markets. The police are currently investigating the case.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 04:52 pm
HK News Staffer
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm