ಬ್ರೇಕಿಂಗ್ ನ್ಯೂಸ್
17-02-25 12:05 pm HK News Desk ಕ್ರೈಂ
ಶಿವಮೊಗ್ಗ, ಫೆ.17: ಹೊಟೇಲ್ನಲ್ಲಿ ಯುವಕ, ಯುವತಿಯ ವಿಡಿಯೋ ಶೂಟ್ ಮಾಡಿಕೊಂಡು ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪದ ಸಂಬಂಧ ಪ್ರಕರಣ ದಾಖಲಾಗಿದೆ. ಯುವಕ ಮತ್ತು ಯುವತಿ ಬೈಕಿನಲ್ಲಿ ಸಕ್ರೆಬೈಲಿನ ಹೊಟೇಲ್ ಒಂದಕ್ಕೆ ಊಟಕ್ಕೆ ತೆರಳಿದ್ದಾಗ ಘಟನೆ ಸಂಭವಿಸಿದೆ.
ಯುವಕ ಊಟದ ಕೊಠಡಿಯಲ್ಲಿ ಬಿಯರ್ ಬಾಟಲಿ ಇಟ್ಟುಕೊಂಡಿದ್ದ. ಆ ಸಂದರ್ಭ ಅಲ್ಲಿಗೆ ಬಂದ ನಾಲ್ವರು ಅಪರಿಚಿತರು ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ಬಳಿಕ ಯುವಕ ಮತ್ತು ಯುವತಿಯನ್ನು ಬಲವಂತವಾಗಿ ಆಟೋದಲ್ಲಿ ಶಿವಮೊಗ್ಗಕ್ಕೆ ಕರೆತಂದು ವಿವಿಧೆಡೆ ಸುತ್ತಾಡಿಸಿದ್ದಾರೆ.
ಹಣ ಕೊಡದೆ ಇದ್ದರೆ ವಿಡಿಯೋ ಲೀಕ್ ಮಾಡುವುದಾಗಿ ಬೆದರಿಸಿದ್ದಾರೆ. ಈ ವೇಳೆ ಯುವತಿ ಬಳಿ ಇದ್ದ 24 ಸಾವಿರ ರೂ., ಹಣ, ಯುವಕನ ಮೊಬೈಲ್ನಿಂದ ಗೂಗಲ್ ಪೇ ಮೂಲಕ 1500 ರೂ. ಹಣ ವರ್ಗಾಯಿಸಿಕೊಂಡಿದ್ದಾರೆ.
ಯುವಕ ಮತ್ತು ಯುವತಿಯನ್ನು ಆಟೋದಲ್ಲಿ ಕರೆತಂದು ಎಂಆರ್ಎಸ್ ಸರ್ಕಲ್ ಬಳಿ ಬಿಟ್ಟು, ಅವರ ಬೈಕ್ ಕೊಟ್ಟು ಕಳುಹಿಸಲಾಗಿದೆ. ರಾತ್ರಿಯೊಳಗೆ ಒಂದೂವರೆ ಲಕ್ಷ ರೂ. ಹಣ ಕೊಡದೆ ಇದ್ದರೆ ವಿಡಿಯೋ ಲೀಕ್ ಮಾಡುವುದಾಗಿ ಬೆದರಿಕೆ ಒಡ್ಡಿದಾರೆ.
ಯುವಕನಿಗೆ ಕರೆ ಮಾಡಿದ್ದ ಅಪರಿಚಿತರು ಹಣ ತಂದು ಕೊಡುವಂತೆ ಧಮ್ಕಿ ಹಾಕಿದ್ದಾರೆ. ಆರು ಸಾವಿರ ರೂ. ಹಣದೊಂದಿಗೆ ಯುವಕ ಶಿವಮೊಗ್ಗ ಬಸ್ ನಿಲ್ದಾಣದ ಬಳಿ ಬಂದಿದ್ದ. ಆಟೋದಲ್ಲಿ ಬಂದ ಯುವಕರಿಗೆ ಹಣ ತೆಗೆದುಕೊಂಡು ಯುವಕನ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಅಲ್ಲದೆ ಒಂದೂವರೆ ಲಕ್ಷ ರೂ. ಹಣ ನೀಡುವಂತೆ ಆಗ್ರಹಿಸಿ, ಜೀವ ಬೆದರಿಕೆ ಒಡ್ಡಿದ್ದಾರೆ.
ಘಟನೆ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
Shivamogga couple blackmailed while having lunch in hotel, demand for cash, kidnap. Miscreants demanded huge money or else threatened the couple of making the video viral on social media.
02-02-26 12:18 pm
HK News Desk
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm