ಬ್ರೇಕಿಂಗ್ ನ್ಯೂಸ್
17-02-25 12:49 pm HK News Desk ಕ್ರೈಂ
ಮೈಸೂರು, ಫೆ 17: ಮೈಸೂರಿನ ವಿಶ್ವೇಶ್ವರಯ್ಯ ನಗರದ ಅಪಾರ್ಟ್ಮೆಂಟನಲ್ಲಿ ಒಂದೇ ಕುಟುಂಬದ ನಾಲ್ವರು ಸಾವಿಗೀಡಾಗಿದ್ದಾರೆ.
ಹಾಸನ್ ಮೂಲದ ಚೇತನ (45), ಪತ್ನಿ ರೂಪಾಲಿ (43), ಚೇತನ್ ತಾಯಿ ಪ್ರಿಯಂವಧ (62) ಚೇತನ್ ಅವರ ಮಗ ಕುಶಾಲ್ (15) ಮೃತರು. ನೇಣು ಬಿಗಿದ ಸ್ಥಿತಿಯಲ್ಲಿ ಚೇತನ್ ಶವ ಪತ್ತೆಯಾಗಿದೆ. ಉಳಿದವರು ಶವಗಳು ಅಪಾರ್ಟ್ಮೆಂಟಲ್ಲಿ ಪತ್ತೆಯಾಗಿವೆ.
ಚೇತನ್ ವಿಷ ನೀಡಿ ಮನೆಯವರನ್ನು ಕೊಂದು, ತಾನು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಮೈಸೂರು ನಗರ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್, ಡಿಸಿಪಿ ಜಾಹ್ನವಿ ಹಾಗೂ ವಿದ್ಯಾರಣ್ಯಪುರಂ ಠಾಣೆ ಇನ್ಸ್ಪೆಕ್ಟರ್ ಮೋಹಿತ್ ಭೇಟಿ ನೀಡಿ ಪರಿಶೀಲಿಸಿದರು.
ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಲ್ವರು ಸಾವಿಗೀಡಾಗಿದ್ದಾರೆ. ಚೇತನ್, ಸೌದಿಗೆ ಕಾರ್ಮಿಕರನ್ನು ಕಳುಹಿಸುವ ಕೆಲಸ ಮಾಡುತ್ತಿದ್ದರು. 2019ರಲ್ಲಿ ಅಪಾರ್ಟ್ಮೆಂಟ್ ಖರೀದಿಸಿದ್ದರು. ಅವರ ಮಗ 10ನೇ ತರಗತಿ ಓದುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಚೇತನ್ ಅಣ್ಣ ವಿದೇಶದಲ್ಲಿದ್ದಾರೆ. ಅವರು ಮೃತ ಚೇತನ್ ಹೆಂಡತಿಯ ಅಪ್ಪ, ಅಮ್ಮನಿಗೆ ಸೋಮವಾರ ಬೆಳಗಿನ ಜಾವ ಕರೆ ಮಾಡಿ ಅಪಾರ್ಟ್ ಮೆಂಟ್ ಬಳಿಗೆ ಹೋಗಲು ಹೇಳಿದ್ದಾರೆ. ಅವರು ಬಂದು ನೋಡಿದಾಗ ಸಾವಿಗೀಡಾಗಿರುವ ವಿಚಾರ ಗೊತ್ತಾಗಿದೆ ಎಂದು ಮಾಹಿತಿ ನೀಡಿದರು.
ಚೇತನ್ ಕುಟುಂಬ ಭಾನುವಾರ ಸಂಜೆ ದೇವಸ್ಥಾನಕ್ಕೆ ಹೋಗಿ ಮನೆಗೆ ಮರಳಿದ್ದನ್ನು ಕೆಲವರು ನೋಡಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ
A family of four–a man, his mother, his wife and son–were found dead in an apartment in Mysuru, Karnataka on Monday morning. The deceased were identified as 45-year-old Chetan, his 62-year-old mother Priyamvada, his 15-year-old son Kushal and his 43-year-old wife Rupali.
02-02-26 12:18 pm
HK News Desk
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm