ಬ್ರೇಕಿಂಗ್ ನ್ಯೂಸ್
17-02-25 12:49 pm HK News Desk ಕ್ರೈಂ
ಮೈಸೂರು, ಫೆ 17: ಮೈಸೂರಿನ ವಿಶ್ವೇಶ್ವರಯ್ಯ ನಗರದ ಅಪಾರ್ಟ್ಮೆಂಟನಲ್ಲಿ ಒಂದೇ ಕುಟುಂಬದ ನಾಲ್ವರು ಸಾವಿಗೀಡಾಗಿದ್ದಾರೆ.
ಹಾಸನ್ ಮೂಲದ ಚೇತನ (45), ಪತ್ನಿ ರೂಪಾಲಿ (43), ಚೇತನ್ ತಾಯಿ ಪ್ರಿಯಂವಧ (62) ಚೇತನ್ ಅವರ ಮಗ ಕುಶಾಲ್ (15) ಮೃತರು. ನೇಣು ಬಿಗಿದ ಸ್ಥಿತಿಯಲ್ಲಿ ಚೇತನ್ ಶವ ಪತ್ತೆಯಾಗಿದೆ. ಉಳಿದವರು ಶವಗಳು ಅಪಾರ್ಟ್ಮೆಂಟಲ್ಲಿ ಪತ್ತೆಯಾಗಿವೆ.
ಚೇತನ್ ವಿಷ ನೀಡಿ ಮನೆಯವರನ್ನು ಕೊಂದು, ತಾನು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಮೈಸೂರು ನಗರ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್, ಡಿಸಿಪಿ ಜಾಹ್ನವಿ ಹಾಗೂ ವಿದ್ಯಾರಣ್ಯಪುರಂ ಠಾಣೆ ಇನ್ಸ್ಪೆಕ್ಟರ್ ಮೋಹಿತ್ ಭೇಟಿ ನೀಡಿ ಪರಿಶೀಲಿಸಿದರು.
ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಲ್ವರು ಸಾವಿಗೀಡಾಗಿದ್ದಾರೆ. ಚೇತನ್, ಸೌದಿಗೆ ಕಾರ್ಮಿಕರನ್ನು ಕಳುಹಿಸುವ ಕೆಲಸ ಮಾಡುತ್ತಿದ್ದರು. 2019ರಲ್ಲಿ ಅಪಾರ್ಟ್ಮೆಂಟ್ ಖರೀದಿಸಿದ್ದರು. ಅವರ ಮಗ 10ನೇ ತರಗತಿ ಓದುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಚೇತನ್ ಅಣ್ಣ ವಿದೇಶದಲ್ಲಿದ್ದಾರೆ. ಅವರು ಮೃತ ಚೇತನ್ ಹೆಂಡತಿಯ ಅಪ್ಪ, ಅಮ್ಮನಿಗೆ ಸೋಮವಾರ ಬೆಳಗಿನ ಜಾವ ಕರೆ ಮಾಡಿ ಅಪಾರ್ಟ್ ಮೆಂಟ್ ಬಳಿಗೆ ಹೋಗಲು ಹೇಳಿದ್ದಾರೆ. ಅವರು ಬಂದು ನೋಡಿದಾಗ ಸಾವಿಗೀಡಾಗಿರುವ ವಿಚಾರ ಗೊತ್ತಾಗಿದೆ ಎಂದು ಮಾಹಿತಿ ನೀಡಿದರು.
ಚೇತನ್ ಕುಟುಂಬ ಭಾನುವಾರ ಸಂಜೆ ದೇವಸ್ಥಾನಕ್ಕೆ ಹೋಗಿ ಮನೆಗೆ ಮರಳಿದ್ದನ್ನು ಕೆಲವರು ನೋಡಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ
A family of four–a man, his mother, his wife and son–were found dead in an apartment in Mysuru, Karnataka on Monday morning. The deceased were identified as 45-year-old Chetan, his 62-year-old mother Priyamvada, his 15-year-old son Kushal and his 43-year-old wife Rupali.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
15-08-25 09:22 pm
Mangalore Correspondent
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm