ಬ್ರೇಕಿಂಗ್ ನ್ಯೂಸ್
19-02-25 09:26 pm Mangalore Correspondent ಕ್ರೈಂ
ಪುತ್ತೂರು, ಫೆ.19: ಛತ್ತೀಸ್ಗಢ ಮೂಲದ ಲಲಿತ್ ಜೈನ್ ಮತ್ತು ಪ್ರೇಕ್ಷಾ ಜೈನ್ ಮಾಲಿಕತ್ವದ ಕಂಪನಿಯವರು ಅಡಿಕೆ ಖರೀದಿಸಿ 2.76 ಕೋಟಿ ರೂಪಾಯಿ ಹಣ ನೀಡದೆ ವಂಚನೆ ಎಸಗಿದ್ದಾರೆ ಎಂದು ಬೆಟ್ಟಂಪಾಡಿಯ ಪಾರಸ್ ಟ್ರೇಡರ್ಸ್ ಕಂಪನಿಯ ಮಾಲಕ ಕಮಲ್ ಕಾಂತ್ ಶರ್ಮಾ ಎಂಬವರು ದೂರು ನೀಡಿದ್ದು, ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಮಣ್ಣಗುಡ್ಡದಲ್ಲಿ ವಾಸವಿರುವ ಕಮಲ್ ಕಾಂತ್ ಶರ್ಮಾ ಪುತ್ತೂರು ತಾಲೂಕಿನ ಬೆಟ್ಟಂಪಾಡಿಯಲ್ಲಿ ಪಾರಸ್ ಟ್ರೇಡಿಂಗ್ ಹೆಸರಲ್ಲಿ ಅಡಿಕೆ ವ್ಯಾಪಾರ ನಡೆಸುತ್ತಿದ್ದು, ಛತ್ತೀಸ್ಗಡ ಮೂಲದ ಕಂಪನಿಯೊಂದಿಗೆ ವ್ಯವಹಾರ ನಡೆಸುತ್ತ ಬಂದಿದ್ದರು. 2024ರ ಡಿ.13ರಂದು 230 ಬ್ಯಾಗ್ ನಲ್ಲಿ 46 ಲಕ್ಷ ಮೌಲ್ಯದ 14,950 ಕೇಜಿ ಅಡಿಕೆಯನ್ನು ಕಳಿಸಿಕೊಟ್ಟಿದ್ದರು. ಡಿ.26ರಂದು 230 ಬ್ಯಾಗ್ ನಲ್ಲಿ 14,950 ಕೇಜಿ ಅಡಿಕೆಯನ್ನು ಮತ್ತೆ ಕಳಿಸಿಕೊಟ್ಟಿದ್ದರು. ಜನವರಿ 4ರಂದು ಮತ್ತೆ 230 ಬ್ಯಾಗ್ ನಲ್ಲಿ 14950 ಕೇಜಿ ಅಡಿಕೆಯನ್ನು ಖರೀದಿಸಿದ್ದರು. ಪ್ರತ್ಯೇಕ ಇನ್ ವಾಯ್ಸ್ ನಲ್ಲಿ ಅಡಿಕೆಯನ್ನು ಖರೀದಿ ಮಾಡಿ ಒಯ್ದಿದ್ದು ಹಣ ಮತ್ತೆ ಕೊಡುವುದಾಗಿ ಹೇಳಿ ಬಾಕಿಯಿಟ್ಟಿದ್ದರು. ಒಟ್ಟು 2.76 ಲಕ್ಷ ಮೌಲ್ಯದ ಅಡಿಕೆಯನ್ನು ಖರೀದಿಸಿ ಒಯ್ದಿದ್ದಾರೆ.
ಹಣವನ್ನು ಕೇಳಿದಾಗ ಇಂದು, ನಾಳೆ ಎಂದು ಸತಾಯಿಸುತ್ತಿದ್ದಾರೆ. ಕೆಲವು ದಿನಗಳಿಂದ ಫೋನ್ ಮಾಡಿದಾಗ, ಸ್ವಿಚ್ ಆಫ್ ಮಾಡಿಕೊಂಡಿದ್ದು ವಂಚನೆ ಮಾಡಿರುತ್ತಾರೆ ಎಂದು ಕಮಲ್ ಕಾಂತ್ ಪುತ್ತೂರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಪುತ್ತೂರು, ವಿಟ್ಲದಲ್ಲಿ ಹಲವು ಅಡಿಕೆ ವ್ಯಾಪಾರಿಗಳಿಗೆ ಗುಜರಾತ್, ಉತ್ತರ ಭಾರತ ಮೂಲದ ಸೇಟ್ ಗಳು ಹಣ ನೀಡದೆ ವಂಚನೆ ಎಸಗಿದ್ದು ದೂರು ದಾಖಲಾಗಿದೆ. ಇದೀಗ ಮಂಗಳೂರಿನಲ್ಲಿ ನೆಲೆಸಿರುವ ಗುಜರಾತ್ ಮೂಲದ ವ್ಯಾಪಾರಿಯೊಬ್ಬರು ಮತ್ತೊಬ್ಬ ಕಂಪನಿಯ ಮೇಲೆ ದೂರು ದಾಖಲಿಸಿದ್ದಾರೆ.
Puttur Arecanut dealer paras traders cheated of 2.7 crores by Chhattisgarh company, case filed by company owner Kamal Kanth sharma.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm