ಬ್ರೇಕಿಂಗ್ ನ್ಯೂಸ್
19-02-25 09:26 pm Mangalore Correspondent ಕ್ರೈಂ
ಪುತ್ತೂರು, ಫೆ.19: ಛತ್ತೀಸ್ಗಢ ಮೂಲದ ಲಲಿತ್ ಜೈನ್ ಮತ್ತು ಪ್ರೇಕ್ಷಾ ಜೈನ್ ಮಾಲಿಕತ್ವದ ಕಂಪನಿಯವರು ಅಡಿಕೆ ಖರೀದಿಸಿ 2.76 ಕೋಟಿ ರೂಪಾಯಿ ಹಣ ನೀಡದೆ ವಂಚನೆ ಎಸಗಿದ್ದಾರೆ ಎಂದು ಬೆಟ್ಟಂಪಾಡಿಯ ಪಾರಸ್ ಟ್ರೇಡರ್ಸ್ ಕಂಪನಿಯ ಮಾಲಕ ಕಮಲ್ ಕಾಂತ್ ಶರ್ಮಾ ಎಂಬವರು ದೂರು ನೀಡಿದ್ದು, ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಮಣ್ಣಗುಡ್ಡದಲ್ಲಿ ವಾಸವಿರುವ ಕಮಲ್ ಕಾಂತ್ ಶರ್ಮಾ ಪುತ್ತೂರು ತಾಲೂಕಿನ ಬೆಟ್ಟಂಪಾಡಿಯಲ್ಲಿ ಪಾರಸ್ ಟ್ರೇಡಿಂಗ್ ಹೆಸರಲ್ಲಿ ಅಡಿಕೆ ವ್ಯಾಪಾರ ನಡೆಸುತ್ತಿದ್ದು, ಛತ್ತೀಸ್ಗಡ ಮೂಲದ ಕಂಪನಿಯೊಂದಿಗೆ ವ್ಯವಹಾರ ನಡೆಸುತ್ತ ಬಂದಿದ್ದರು. 2024ರ ಡಿ.13ರಂದು 230 ಬ್ಯಾಗ್ ನಲ್ಲಿ 46 ಲಕ್ಷ ಮೌಲ್ಯದ 14,950 ಕೇಜಿ ಅಡಿಕೆಯನ್ನು ಕಳಿಸಿಕೊಟ್ಟಿದ್ದರು. ಡಿ.26ರಂದು 230 ಬ್ಯಾಗ್ ನಲ್ಲಿ 14,950 ಕೇಜಿ ಅಡಿಕೆಯನ್ನು ಮತ್ತೆ ಕಳಿಸಿಕೊಟ್ಟಿದ್ದರು. ಜನವರಿ 4ರಂದು ಮತ್ತೆ 230 ಬ್ಯಾಗ್ ನಲ್ಲಿ 14950 ಕೇಜಿ ಅಡಿಕೆಯನ್ನು ಖರೀದಿಸಿದ್ದರು. ಪ್ರತ್ಯೇಕ ಇನ್ ವಾಯ್ಸ್ ನಲ್ಲಿ ಅಡಿಕೆಯನ್ನು ಖರೀದಿ ಮಾಡಿ ಒಯ್ದಿದ್ದು ಹಣ ಮತ್ತೆ ಕೊಡುವುದಾಗಿ ಹೇಳಿ ಬಾಕಿಯಿಟ್ಟಿದ್ದರು. ಒಟ್ಟು 2.76 ಲಕ್ಷ ಮೌಲ್ಯದ ಅಡಿಕೆಯನ್ನು ಖರೀದಿಸಿ ಒಯ್ದಿದ್ದಾರೆ.
ಹಣವನ್ನು ಕೇಳಿದಾಗ ಇಂದು, ನಾಳೆ ಎಂದು ಸತಾಯಿಸುತ್ತಿದ್ದಾರೆ. ಕೆಲವು ದಿನಗಳಿಂದ ಫೋನ್ ಮಾಡಿದಾಗ, ಸ್ವಿಚ್ ಆಫ್ ಮಾಡಿಕೊಂಡಿದ್ದು ವಂಚನೆ ಮಾಡಿರುತ್ತಾರೆ ಎಂದು ಕಮಲ್ ಕಾಂತ್ ಪುತ್ತೂರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಪುತ್ತೂರು, ವಿಟ್ಲದಲ್ಲಿ ಹಲವು ಅಡಿಕೆ ವ್ಯಾಪಾರಿಗಳಿಗೆ ಗುಜರಾತ್, ಉತ್ತರ ಭಾರತ ಮೂಲದ ಸೇಟ್ ಗಳು ಹಣ ನೀಡದೆ ವಂಚನೆ ಎಸಗಿದ್ದು ದೂರು ದಾಖಲಾಗಿದೆ. ಇದೀಗ ಮಂಗಳೂರಿನಲ್ಲಿ ನೆಲೆಸಿರುವ ಗುಜರಾತ್ ಮೂಲದ ವ್ಯಾಪಾರಿಯೊಬ್ಬರು ಮತ್ತೊಬ್ಬ ಕಂಪನಿಯ ಮೇಲೆ ದೂರು ದಾಖಲಿಸಿದ್ದಾರೆ.
Puttur Arecanut dealer paras traders cheated of 2.7 crores by Chhattisgarh company, case filed by company owner Kamal Kanth sharma.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm