ಬ್ರೇಕಿಂಗ್ ನ್ಯೂಸ್
28-02-25 02:37 pm HK News Desk ಕ್ರೈಂ
ಭೋಪಾಲ್, ಫೆ.28: ಐದು ವರ್ಷದ ಹೆಣ್ಣು ಮಗುವನ್ನು 18 ವರ್ಷದ ಯುವಕನೊಬ್ಬ ಕ್ರೂರವಾಗಿ ಹಿಂಸಿಸಿ ಅತ್ಯಾಚಾರಗೈದ ಘಟನೆ ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ ನಡೆದಿದ್ದು, ಬಾಲಕಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾಳೆ.
ಫೆ.22ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೃತ್ಯ ನಡೆಸಿದ ಹುಡುಗ ಪಕ್ಕದ ಮನೆಯಾತನೇ ಆಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆತನಿಗಿನ್ನೂ 18 ತುಂಬಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಆಟವಾಡುತ್ತಿದ್ದ ಹೆಣ್ಣು ಮಗುವನ್ನು ಪಕ್ಕದ ನಿರ್ಮಾಣ ಹಂತದ ಕಟ್ಟಡದ ಟೆರೇಸಿಗೆ ಒಯ್ದು ಅಲ್ಲಿ ಕೃತ್ಯ ಎಸಗಿದ್ದಾನೆ. ಬಾಲಕಿಯ ಮುಖ, ಎದೆ ಮತ್ತು ದೇಹದಲ್ಲಿಡೀ ಕಚ್ಚಿದ ಗುರುತುಗಳಿದ್ದು, ರಕ್ತದಿಂದ ತೋಯ್ದು ಹೋಗಿದ್ದಳು. ಮಗು ಅಳುತ್ತಿದ್ದಾಗ ತಲೆಯ ಭಾಗವನ್ನು ಗೋಡೆಗೆ ಬಡಿದು ಒತ್ತಿ ಹಿಡಿದಿದ್ದು, ಇದರಿಂದಾಗಿ ತೀವ್ರ ತೆರನಾದ ಗಾಯಗಳಾಗಿವೆ.
ಬಾಲಕಿ ಅಳುತ್ತಿದ್ದ ಶಬ್ದ ಕೇಳಿ ಇತರ ಮಕ್ಕಳು ಅಲ್ಲಿಗೆ ತೆರಳಿದಾಗ, ರಕ್ತದ ಮಡುವಿನಲ್ಲಿ ಬಿದ್ದುಕೊಂಡಿರುವ ದೃಶ್ಯ ನೋಡಿ ಬೊಬ್ಬೆ ಹಾಕಿದ್ದಾರೆ. ಈ ವೇಳೆ, ಹುಡುಗ ಅಲ್ಲಿಂದ ಓಡಿ ಪರಾರಿಯಾಗಿದ್ದು, ಕೂಡಲೇ ಕೋಮಾ ಸ್ಥಿತಿಗೆ ಹೋಗಿದ್ದ ಬಾಲಕಿಯನ್ನು ಸ್ಥಳೀಯರು ಆಸ್ಪತ್ರೆಗೆ ಒಯ್ದಿದ್ದಾರೆ. ಆದರೆ ಮಗುವಿನ ಸ್ಥಿತಿ ಚಿಂತಾಜನಕವಾಗಿದ್ದು, ರಕ್ತಸ್ರಾವ ಮತ್ತು ತಲೆಗೆ ಬಿದ್ದ ಪೆಟ್ಟಿನಿಂದಾಗಿ ಬದುಕುವ ಸಾಧ್ಯತೆ ಬಗ್ಗೆ ವೈದ್ಯರು ಖಚಿತಪಡಿಸಿಲ್ಲ. ಬಾಲಕಿಯ ಸ್ಥಿತಿಯನ್ನು ನೋಡಿ ವೈದ್ಯರು ಕೂಡ ಶಾಕ್ ಆಗಿದ್ದಾರೆ. ಬಾಲಕಿ ಬೊಬ್ಬೆ ಹಾಕದಂತೆ ದೇಹಕ್ಕೆ ಬ್ಯಾಟರಿ ಶಾಕ್ ನೀಡಿದ್ದು ಈ ವೇಳೆ ಕೃತ್ಯ ಎಸಗಿದ್ದಾನೆ.
ಪೈಶಾಚಿಕ ಕೃತ್ಯದ ಹಿನ್ನೆಲೆಯಲ್ಲಿ ನೂರಾರು ಜನರು, ಕಾಂಗ್ರೆಸ್, ಬಿಜೆಪಿ ನಾಯಕರು ಜಿಲ್ಲಾಡಳಿತದ ಮುಂದೆ ಪ್ರತಿಭಟನೆ ನಡೆಸಿದ್ದು, ಕ್ರೂರ ಹಿಂಸೆ ನೀಡಿರುವ ಆರೋಪಿಯನ್ನು ಗಲ್ಲಿಗೇರಿಸಬೇಕೆಂದು ಒತ್ತಾಯಿಸಿದ್ದಾರೆ.
A five-year-old in Madhya Pradesh is battling for her life after a horrific sexual assault. Doctors at Gwalior's Kamala Raja Hospital said she needed 28 stitches in her private parts, and an operation for colostomy. The accused is a 17-year-old who has been arrested and is being tried as a juvenile, the police said.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am