ಬ್ರೇಕಿಂಗ್ ನ್ಯೂಸ್
28-02-25 02:37 pm HK News Desk ಕ್ರೈಂ
ಭೋಪಾಲ್, ಫೆ.28: ಐದು ವರ್ಷದ ಹೆಣ್ಣು ಮಗುವನ್ನು 18 ವರ್ಷದ ಯುವಕನೊಬ್ಬ ಕ್ರೂರವಾಗಿ ಹಿಂಸಿಸಿ ಅತ್ಯಾಚಾರಗೈದ ಘಟನೆ ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ ನಡೆದಿದ್ದು, ಬಾಲಕಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾಳೆ.
ಫೆ.22ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೃತ್ಯ ನಡೆಸಿದ ಹುಡುಗ ಪಕ್ಕದ ಮನೆಯಾತನೇ ಆಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆತನಿಗಿನ್ನೂ 18 ತುಂಬಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಆಟವಾಡುತ್ತಿದ್ದ ಹೆಣ್ಣು ಮಗುವನ್ನು ಪಕ್ಕದ ನಿರ್ಮಾಣ ಹಂತದ ಕಟ್ಟಡದ ಟೆರೇಸಿಗೆ ಒಯ್ದು ಅಲ್ಲಿ ಕೃತ್ಯ ಎಸಗಿದ್ದಾನೆ. ಬಾಲಕಿಯ ಮುಖ, ಎದೆ ಮತ್ತು ದೇಹದಲ್ಲಿಡೀ ಕಚ್ಚಿದ ಗುರುತುಗಳಿದ್ದು, ರಕ್ತದಿಂದ ತೋಯ್ದು ಹೋಗಿದ್ದಳು. ಮಗು ಅಳುತ್ತಿದ್ದಾಗ ತಲೆಯ ಭಾಗವನ್ನು ಗೋಡೆಗೆ ಬಡಿದು ಒತ್ತಿ ಹಿಡಿದಿದ್ದು, ಇದರಿಂದಾಗಿ ತೀವ್ರ ತೆರನಾದ ಗಾಯಗಳಾಗಿವೆ.
ಬಾಲಕಿ ಅಳುತ್ತಿದ್ದ ಶಬ್ದ ಕೇಳಿ ಇತರ ಮಕ್ಕಳು ಅಲ್ಲಿಗೆ ತೆರಳಿದಾಗ, ರಕ್ತದ ಮಡುವಿನಲ್ಲಿ ಬಿದ್ದುಕೊಂಡಿರುವ ದೃಶ್ಯ ನೋಡಿ ಬೊಬ್ಬೆ ಹಾಕಿದ್ದಾರೆ. ಈ ವೇಳೆ, ಹುಡುಗ ಅಲ್ಲಿಂದ ಓಡಿ ಪರಾರಿಯಾಗಿದ್ದು, ಕೂಡಲೇ ಕೋಮಾ ಸ್ಥಿತಿಗೆ ಹೋಗಿದ್ದ ಬಾಲಕಿಯನ್ನು ಸ್ಥಳೀಯರು ಆಸ್ಪತ್ರೆಗೆ ಒಯ್ದಿದ್ದಾರೆ. ಆದರೆ ಮಗುವಿನ ಸ್ಥಿತಿ ಚಿಂತಾಜನಕವಾಗಿದ್ದು, ರಕ್ತಸ್ರಾವ ಮತ್ತು ತಲೆಗೆ ಬಿದ್ದ ಪೆಟ್ಟಿನಿಂದಾಗಿ ಬದುಕುವ ಸಾಧ್ಯತೆ ಬಗ್ಗೆ ವೈದ್ಯರು ಖಚಿತಪಡಿಸಿಲ್ಲ. ಬಾಲಕಿಯ ಸ್ಥಿತಿಯನ್ನು ನೋಡಿ ವೈದ್ಯರು ಕೂಡ ಶಾಕ್ ಆಗಿದ್ದಾರೆ. ಬಾಲಕಿ ಬೊಬ್ಬೆ ಹಾಕದಂತೆ ದೇಹಕ್ಕೆ ಬ್ಯಾಟರಿ ಶಾಕ್ ನೀಡಿದ್ದು ಈ ವೇಳೆ ಕೃತ್ಯ ಎಸಗಿದ್ದಾನೆ.
ಪೈಶಾಚಿಕ ಕೃತ್ಯದ ಹಿನ್ನೆಲೆಯಲ್ಲಿ ನೂರಾರು ಜನರು, ಕಾಂಗ್ರೆಸ್, ಬಿಜೆಪಿ ನಾಯಕರು ಜಿಲ್ಲಾಡಳಿತದ ಮುಂದೆ ಪ್ರತಿಭಟನೆ ನಡೆಸಿದ್ದು, ಕ್ರೂರ ಹಿಂಸೆ ನೀಡಿರುವ ಆರೋಪಿಯನ್ನು ಗಲ್ಲಿಗೇರಿಸಬೇಕೆಂದು ಒತ್ತಾಯಿಸಿದ್ದಾರೆ.
A five-year-old in Madhya Pradesh is battling for her life after a horrific sexual assault. Doctors at Gwalior's Kamala Raja Hospital said she needed 28 stitches in her private parts, and an operation for colostomy. The accused is a 17-year-old who has been arrested and is being tried as a juvenile, the police said.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm