ಬ್ರೇಕಿಂಗ್ ನ್ಯೂಸ್
17-12-20 03:56 pm Mangalore Correspondent ಕ್ರೈಂ
ಮುಲ್ಕಿ, ಡಿ.17: ಹಳೆಯಂಗಡಿ ಸಮೀಪದ ಪಾವಂಜೆ ರಾಷ್ಟ್ರೀಯ ಹೆದ್ದಾರಿ ಬಳಿ ಬೈಕಿನಲ್ಲಿ ಬಂದ ಯುವಕನೊಬ್ಬ ಮಹಿಳೆಯ ಸರ ಕಸಿದು ಪರಾರಿಯಾಗಿದ್ದಾನೆ.
ಪಾವಂಜೆ ನಿವಾಸಿ ಸುಧಾಮಣಿ (58) ಎಂಬವರು ಪಾವಂಜೆ ದೇವಸ್ಥಾನದಿಂದ ಪೂಜೆ ಮುಗಿಸಿ ವಾಪಸ್ ಮನೆ ಕಡೆಗೆ ತೆರಳುತ್ತಿದ್ದರು. ಈ ವೇಳೆ, ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುವ ರಾಷ್ಟ್ರೀಯ ಹೆದ್ದಾರಿಯಿಂದ ಬದಿಯಲ್ಲಿರುವ ಗದ್ದೆ ಕಡೆಗೆ ಇಳಿಯುತ್ತಿದ್ದಾಗ ಬೈಕಿನಲ್ಲಿ ಬಂದಿದ್ದ ಯುವಕ, ದಾರಿ ಕೇಳುವ ನೆಪದಲ್ಲಿ ಮಾತನಾಡಿದ್ದಾನೆ.
ಮಹಿಳೆ ಉತ್ತರ ನೀಡುತ್ತಿದ್ದಂತೆ ಕುತ್ತಿಗೆಗೆ ಕೈ ಹಾಕಿ ಸುಮಾರು 3 ಪವನ್ ತೂಕದ ಚಿನ್ನದ ಸರ ಎಗರಿಸಿದ್ದಾನೆ. ಮಹಿಳೆ ಎಚ್ಚತ್ತುಕೊಳ್ಳುವಷ್ಟರಲ್ಲಿ ಬಂದಿದ್ದ ಬೈಕಿನಲ್ಲೇ ಯುವಕ ಪರಾರಿಯಾಗಿದ್ದಾನೆ.
Bike-Borne Men snatch Gold Chain of three Pounds from Woman in Mulki by asking her for Address. A case has been registered at Mulki police Station.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am