ಬ್ರೇಕಿಂಗ್ ನ್ಯೂಸ್
17-12-20 03:56 pm Mangalore Correspondent ಕ್ರೈಂ
ಮುಲ್ಕಿ, ಡಿ.17: ಹಳೆಯಂಗಡಿ ಸಮೀಪದ ಪಾವಂಜೆ ರಾಷ್ಟ್ರೀಯ ಹೆದ್ದಾರಿ ಬಳಿ ಬೈಕಿನಲ್ಲಿ ಬಂದ ಯುವಕನೊಬ್ಬ ಮಹಿಳೆಯ ಸರ ಕಸಿದು ಪರಾರಿಯಾಗಿದ್ದಾನೆ.
ಪಾವಂಜೆ ನಿವಾಸಿ ಸುಧಾಮಣಿ (58) ಎಂಬವರು ಪಾವಂಜೆ ದೇವಸ್ಥಾನದಿಂದ ಪೂಜೆ ಮುಗಿಸಿ ವಾಪಸ್ ಮನೆ ಕಡೆಗೆ ತೆರಳುತ್ತಿದ್ದರು. ಈ ವೇಳೆ, ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುವ ರಾಷ್ಟ್ರೀಯ ಹೆದ್ದಾರಿಯಿಂದ ಬದಿಯಲ್ಲಿರುವ ಗದ್ದೆ ಕಡೆಗೆ ಇಳಿಯುತ್ತಿದ್ದಾಗ ಬೈಕಿನಲ್ಲಿ ಬಂದಿದ್ದ ಯುವಕ, ದಾರಿ ಕೇಳುವ ನೆಪದಲ್ಲಿ ಮಾತನಾಡಿದ್ದಾನೆ.
ಮಹಿಳೆ ಉತ್ತರ ನೀಡುತ್ತಿದ್ದಂತೆ ಕುತ್ತಿಗೆಗೆ ಕೈ ಹಾಕಿ ಸುಮಾರು 3 ಪವನ್ ತೂಕದ ಚಿನ್ನದ ಸರ ಎಗರಿಸಿದ್ದಾನೆ. ಮಹಿಳೆ ಎಚ್ಚತ್ತುಕೊಳ್ಳುವಷ್ಟರಲ್ಲಿ ಬಂದಿದ್ದ ಬೈಕಿನಲ್ಲೇ ಯುವಕ ಪರಾರಿಯಾಗಿದ್ದಾನೆ.
Bike-Borne Men snatch Gold Chain of three Pounds from Woman in Mulki by asking her for Address. A case has been registered at Mulki police Station.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
01-08-26 02:48 pm
HK News Staffer
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
01-08-26 02:50 pm
HK News Staffer
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm